ಬ್ರೇಕಿಂಗ್ ನ್ಯೂಸ್
29-01-23 02:06 pm HK News Desk ದೇಶ - ವಿದೇಶ
ಪಾಕಿಸ್ತಾನ, ಜ.29: ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಬಸ್ವೊಂದು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿದ್ದ ಕನಿಷ್ಠ 40 ಮಂದಿ ಮೃತಪಟ್ಟಿರುವ ದುರಂತ ನೈರುತ್ಯ ಪಾಕಿಸ್ತಾನದಲ್ಲಿ ವರದಿಯಾಗಿದೆ.
ಬಲೂಚಿಸ್ತಾನ ಪ್ರಾಂತ್ಯದ ಲಾಸ್ಬೆಲಾ ಜಿಲ್ಲೆಯ ಹಿರಿಯ ಅಧಿಕಾರಿ ಹಮ್ಜಾ ಅಂಜುಮ್ ಅವರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಶವಗಳನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.




ಬಲೂಚಿಸ್ತಾನದ ಪ್ರಾಂತೀಯ ರಾಜಧಾನಿ ಕ್ವೆಟ್ಟಾ ಹಾಗೂ ದಕ್ಷಿಣದ ಬಂದರು ನಗರ ಕರಾಚಿ ನಡುವೆ ಶನಿವಾರ ರಾತ್ರಿ ಸಂಚರಿಸುತ್ತಿದ್ದ ಬಸ್ನಲ್ಲಿ 48 ಮಂದಿ ಪ್ರಯಾಣಿಕರಿದ್ದರು. ಸೇತುವೆ ಮೇಲಿನ ಪಿಲ್ಲರ್ಗೆ ಡಿಕ್ಕಿಯಾದ ಕಾರಣ ಬಸ್ಸು ನಿಯಂತ್ರಣ ತಪ್ಪಿ, ದುರ್ಘಟನೆ ಸಂಭವಿಸಿದೆ. ಬಸ್ನಲ್ಲಿದ್ದವರ ಪೈಕಿ ಮೂವರನ್ನು ರಕ್ಷಿಸಲಾಗಿದೆ ಎಂದು ಅಂಜುಮ್ ತಿಳಿಸಿದ್ದಾರೆ.
ಚಾಲಕ ನಿದ್ರೆಗೆ ಜಾರಿದ್ದರಿಂದ ಅಥವಾ ದೂರದ ಪ್ರಯಾಣವಾದ್ದರಿಂದ ಶೀಘ್ರ ಗುರಿ ತಲುಪುವ ಸಲುವಾಗಿ ವೇಗವಾಗಿ ಬಸ್ ಚಾಲನೆ ಮಾಡಿದ್ದರಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ. ದುರ್ಘಟನೆಯ ಕಾರಣ ಪತ್ತೆಗೆ ತನಿಖೆ ನಡೆಸುತ್ತೇವೆ ಎಂದು ಅಂಜುಮ್ ಮಾಹಿತಿ ನೀಡಿದ್ದಾರೆ.
At least 40 people died when a bus plunged off a bridge in southwestern Pakistan and burst into flames, a government official said on Sunday. The dead bodies...are beyond recognition," Hamza Anjum, a senior official of Lasbela district in Balochistan province, said at the accident site.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm