ಬ್ರೇಕಿಂಗ್ ನ್ಯೂಸ್
30-01-23 08:46 pm HK News Desk ದೇಶ - ವಿದೇಶ
ಪೇಶಾವರ, ಜ.30: ಪಾಕಿಸ್ಥಾನದ ಉತ್ತರ ಪ್ರಾಂತ್ಯ ಪೇಶಾವರ ನಗರದ ಮಸೀದಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದ್ದು, 46 ಮಂದಿ ಸಾವಿಗೀಡಾಗಿದ್ದು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ಮಸೀದಿಯಲ್ಲಿ ಕಿಕ್ಕಿರಿದು ತುಂಬಿಕೊಂಡು ಪ್ರಾರ್ಥನೆ ನಡೆಸುತ್ತಿದ್ದಾಗಲೇ ತಾಲಿಬಾನಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಮೃತಪಟ್ಟವರಲ್ಲಿ ಹೆಚ್ಚಿನವರು ಪೊಲೀಸರು, ಭದ್ರತಾ ಸಿಬಂದಿ ಇದ್ದಾರೆ ಎಂದು ಆರೋಗ್ಯ ಸಿಬಂದಿ ತಿಳಿಸಿದ್ದಾರೆ.
ಮಧ್ಯಾಹ್ನ 1.40ಕ್ಕೆ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರು, ಸೇನಾ ಸಿಬಂದಿ ಹೆಚ್ಚಾಗಿ ಅಲ್ಲಿ ಪ್ರಾರ್ಥನೆಗೆ ಸೇರಿದ್ದರು. ಬಾಂಬರ್ ಆಗಿದ್ದವನು ಪ್ರಾರ್ಥನೆಗೆ ಸೇರಿದ್ದವರಲ್ಲಿ ಮೊದಲ ಸಾಲಿನಲ್ಲಿದ್ದ ಎಂದು ಅಧಿಕಾರಿಗಳು ಸಂಶಯ ಪಟ್ಟಿದ್ದಾರೆ. ತೆಹ್ರೀಕ್ ಇ- ತಾಲಿಬಾನ್ ಪಾಕಿಸ್ಥಾನಿ ಇದರ ಕಮಾಂಡರ್ ಉಮರ್ ಖಾಲಿದ್ ಖುರಸಾನಿ, ಇದು ತಾಲಿಬಾನ್ ಪರವಾಗಿ ನಡೆಸಿರುವ ಸುಸೈಡ್ ಬಾಂಬರ್ ಕೃತ್ಯ ಎಂದು ಹೇಳಿದ್ದಾನೆ. ಕಳೆದ ಬಾರಿ ಅಫ್ಘಾನಿಸ್ತಾನದಲ್ಲಿ ತನ್ನ ಸೋದರನ ಹತ್ಯೆಗೆ ಪ್ರತೀಕಾರವಾಗಿ ಈ ಕೃತ್ಯ ಎಸಗಿದ್ದೇವೆ ಎಂದಿದ್ದಾನೆ. ತೆಹ್ರೀಕ್ ಸಂಘಟನೆ, ಪಾಕಿಸ್ಥಾನದಲ್ಲಿರುವ ತಾಲಿಬಾನಿ ಸಂಘಟನೆ ಎಂದು ಕರೆಸಿಕೊಂಡಿದೆ.

![]()
ಪೇಶಾವರ ನಗರದ ಎಸ್ಪಿ ಶಾಜಾದ್ ಕೌಕಾಬ್ ಟಾರ್ಗೆಟ್ ಇಟ್ಟುಕೊಂಡು ದಾಳಿ ನಡೆದಿತ್ತು. ಶಾಜಾದ್ ಇರುವ ಎಸ್ಪಿ ಕಚೇರಿ ದಾಳಿ ನಡೆದಿರುವ ಮಸೀದಿ ಬಳಿಯಲ್ಲೇ ಇದೆ. ಮಧ್ಯಾಹ್ನ ಶಾಜಾದ್ ಕೌಕಾಬ್ ಪ್ರಾರ್ಥನೆಗೆ ಬಂದಿದ್ದು, ಒಳಗೆ ಎಂಟರ್ ಆಗುತ್ತಲೇ ಬ್ಲಾಸ್ಟ್ ಆಗಿತ್ತು. ಇದರಿಂದಾಗಿ ಶಾಜಾದ್ ಬಚಾವ್ ಆಗಿದ್ದಾರೆ.
A Taliban suicide bomber blew himself up in a mosque packed with worshippers during afternoon prayers on Monday in the high-security zone in Pakistan's restive northwestern Peshawar city, killing 46 people and wounding nearly 150 others, mostly policemen, officials said. The blast occurred inside the mosque in the Police Lines area around 1.40 pm when worshippers, which included personnel of the police, army and bomb disposal squad - were offering the Zuhr (afternoon) prayers.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:22 pm
HK News Staffer
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm