ಬ್ರೇಕಿಂಗ್ ನ್ಯೂಸ್
03-02-23 03:13 pm HK News Desk ದೇಶ - ವಿದೇಶ
ಅಬುಧಾಬಿ, ಫೆ.3: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಎಂಜಿನ್ ವಿಫಲವಾಗಿದ್ದರಿಂದ ಏರ್ ಇಂಡಿಯಾ ವಿಮಾನವೊಂದು ಇಲ್ಲಿನ ಏರ್ಪೋರ್ಟ್ನಲ್ಲಿ ಶುಕ್ರವಾರ ತುರ್ತು ಲ್ಯಾಂಡ್ ಆಗಿದೆ. ಈ ವಿಮಾನವು ಅಬುಧಾಬಿಯಿಂದ ಕೋಯಿಕ್ಕೋಡ್ಗೆ ಹೊರಟಿತ್ತು.
ಟೇಕಾಫ್ ಆಗಿ 1000 ಅಡಿ ಎತ್ತರ ಹಾರಿದ ಬಳಿಕ ಈ ಘಟನೆ ನಡೆದಿದೆ. ಸುದೈವವಶಾತ್ ಯಾವುದೇ ಸಾವು–ನೋವು ಉಂಟಾಗಿಲ್ಲ.
ವಿಮಾನದಲ್ಲಿ ಅಗ್ನಿ ಕಾಣಿಸಿಕೊಂಡಿದ್ದರಿಂದ ತುರ್ತು ಭೂಸ್ಪರ್ಶ ಮಾಡಲಾಗಿತ್ತು.

184 ಪ್ರಯಾಣಿಕರಿದ್ದ ಬೋಯಿಂಗ್ 737–800 ವಿಮಾನದಲ್ಲಿ ಈ ದೋಷ ಕಂಡು ಬಂದಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ವಿಮಾನ ಸಂಸ್ಥೆಯ ವಕ್ತಾರ ಪ್ರತಿಕ್ರಿಯಿಸಿದ್ದಾರೆ.
ಟೇಕಾಫ್ ವೇಳೆ ಒಂದು ಎಂಜಿನ್ನಲ್ಲಿ ತಾಂತ್ರಿಕ ದೋಷ ಉಂಟಾಗಿ ಹೀಗಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಹೇಳಿಕೆಯಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ B737-800 ವಿಮಾನ VT-AYC ಆಪರೇಟಿಂಗ್ ಫ್ಲೈಟ್ IX 348 (ಅಬುಧಾಬಿ-ಕ್ಯಾಲಿಕಟ್) ತಾಂತ್ರಿಕ ದೋಶಕ್ಕೆ ಕಾರಣವನ್ನು ಪತ್ತೆ ಹಚ್ಚಲಾಗುತ್ತಿದೆ.
A Kozhikode-bound Air India Express flight from Abu Dhabi landed back at the airport as flames were detected in one of the engines soon after take-off, the Directorate General of Civil Aviation said on Friday. Air India Express said that the aircraft landed safely and all passengers are safe. According to DGCA, 184 passengers were onboard when the flight took off.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:22 pm
HK News Staffer
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm