ಬ್ರೇಕಿಂಗ್ ನ್ಯೂಸ್
05-02-23 02:16 pm HK News Desk ದೇಶ - ವಿದೇಶ
ನವದೆಹಲಿ, ಫೆ.5 : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ (70) ದುಬೈನ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಅನಾರೋಗ್ಯದಲ್ಲಿದ್ದ ಮುಷರಫ್ ಅವರನ್ನು ಯುಎಇಯ ಅಮೆರಿಕನ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಗಂಭೀರ ಅನಾರೋಗ್ಯದ ಸಮಸ್ಯೆಯಿಂದಾಗಿ ಅವರನ್ನು ಒಂದೆರಡು ವಾರಗಳ ಕಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಸ್ಥಳೀಯ ಮಾಧ್ಯಮದ ವರದಿಗಳು ತಿಳಿಸಿವೆ. 1999ರಲ್ಲಿ ಮಿಲಿಟರಿ ದಂಗೆಯ ನಂತರ ಮುಷರಫ್ ಪಾಕಿಸ್ತಾನದ ಹತ್ತನೇ ಅಧ್ಯಕ್ಷರಾಗಿದ್ದರು. 1998 ರಿಂದ 2001ರ ವರೆಗೆ 10ನೇ ಅಧ್ಯಕ್ಷರಾಗಿ ಮತ್ತು 2008ರ ವರೆಗೂ ಆಡಳಿತ ನಡೆಸಿದ್ದರು.
ಆನಂತರ, ಮುಷರಫ್ ದೇಶದಲ್ಲಿ ತುರ್ತು ಸ್ಥಿತಿ ಹೇರಿದ್ದರು. ಇದನ್ನು ಖಂಡಿಸಿ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಲಾಗಿತ್ತು. 2014ರಲ್ಲಿ ಮುಷರಫ್ ವಿರುದ್ಧ ದೋಷಾರೋಪ ಸಲ್ಲಿಸಿದ್ದು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಅವರಿಗೆ 2019ರಲ್ಲಿಮರಣದಂಡನೆ ಶಿಕ್ಷೆ ವಿಧಿಸಿತ್ತು. ಈ ನಡುವೆ, 2016ರಲ್ಲಿ ಮುಷರಫ್ ಅನಾರೋಗ್ಯಕ್ಕೆ ತುತ್ತಾಗಿದ್ದು ಮತ್ತು ದೇಶದ ಜನ ದಂಗೆ ಎದ್ದಿದ್ದರಿಂದ ಕುಟುಂಬ ಸಹಿತ ದುಬೈಗೆ ಹಾರಿದ್ದರು. ಅಲ್ಲಿನ ಆಸ್ಪತ್ರೆಯಲ್ಲಿದ್ದ ಮುಷರಫ್ ಸುದೀರ್ಘ ಕಾಲದ ಅನಾರೋಗ್ಯ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಸಾವು ಕಂಡಿದ್ದಾರೆ.
Former President of Pakistan, General Pervez Musharraf (Retd), died at a Dubai hospital after suffering from a prolonged illness, Pakistan's Geo News reported on Sunday. The former military ruler was undergoing treatment for an ailment at American Hospital Dubai, the report said.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm