ಬ್ರೇಕಿಂಗ್ ನ್ಯೂಸ್
06-02-23 10:44 am HK News Desk ದೇಶ - ವಿದೇಶ
ಇಸ್ತಾಂಬುಲ್, ಫೆ.6: ಸೋಮವಾರ ಬೆಳಗ್ಗೆ ಟರ್ಕಿಯಲ್ಲಿ 7.8 ತೀವ್ರತೆಯಿದ್ದ ಪ್ರಬಲ ಭೂಕಂಪ ಸಂಭವಿಸಿದೆ. ದೇಶದ ದಕ್ಷಿಣ ಭಾಗದ ಹಲವು ನಗರಗಳಲ್ಲಿ ಕಟ್ಟಡಗಳು ಕುಸಿದಿವೆ. ನೆರೆಯ ಸಿರಿಯಾದಲ್ಲೂ ತೀವ್ರ ಹಾನಿಯುಂಟಾಗಿದ್ದು ಭಾರೀ ಕಟ್ಟಡಗಳು ಕುಸಿದು ಬಿದ್ದಿರುವ ವಿಡಿಯೋ ವೈರಲ್ ಆಗಿದೆ.
ಭೂಕಂಪದಲ್ಲಿ ಹಲವಾರು ಕಡೆಗಳಲ್ಲಿ ನೂರಾರು ಮಂದಿ ಮೃತಪಟ್ಟಿರುವ ಶಂಕೆಯಿದೆ. ಬಂಡುಕೋರ ಉಗ್ರರ ಕೈಯಲ್ಲಿರುವ ವಾಯುವ್ಯ ಸಿರಿಯಾದಲ್ಲಿ ಪರಿಸ್ಥಿತಿ ವಿನಾಶಕಾರಿಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವಾರು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ಕಟ್ಟಡಗಳನ್ನು ತೊರೆದು, ತೆರೆದ ಖಾಲಿ ಪ್ರದೇಶದಲ್ಲಿ ಸೇರುವಂತೆ ನಾಗರಿಕರಿಗೆ ರಕ್ಷಣಾ ತಂಡಗಳು ಸೂಚಿವೆ. ಟರ್ಕಿಯ ಪ್ರಮುಖ ನಗರ ಮತ್ತು ಪ್ರಾಂತೀಯ ರಾಜಧಾನಿಯಾದ ಗಾಜಿಯಾಂಟೆಪ್ನಿಂದ 33 ಕಿಲೋಮೀಟರ್ (20 ಮೈಲಿ) ದೂರದಲ್ಲಿ ಭೂಕಂಪನ ಕೇಂದ್ರವನ್ನು ಅಮೆರಿಕದ ಭೂವಿಜ್ಞಾನ ಸಂಸ್ಥೆ ಗುರುತಿಸಿದೆ.

ಭೂಕಂಪದಿಂದಾಗಿ ಅನೇಕ ಕಟ್ಟಡಗಳು ಕುಸಿದಿವೆ ಮತ್ತು ನೂರಾರು ಜನರು ಅವಶೇಷಗಳಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ. ಕಟ್ಟಡಗಳು ಕುಸಿದು ಬಿದ್ದಿರುವ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಭೀಕರತೆಗೆ ಸಾಕ್ಷಿಯಾಗಿವೆ. ಇದುವರೆಗೆ ಸಾವು - ನೋವಿನ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಲಾಗಿಲ್ಲ.
A powerful 7.8-magnitude earthquake hit Turkey and Syria on Monday, killing dozens, levelling buildings while people were still in their sleep, and sending tremors that were felt as far away as the island of Cyprus. Local officials in Turkey put the initial death count at 53, although it threatened to climb substantially higher because it caught most people while they were still at home asleep.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm