ಬ್ರೇಕಿಂಗ್ ನ್ಯೂಸ್
09-02-23 06:34 pm HK News Desk ದೇಶ - ವಿದೇಶ
ಟರ್ಕಿ, ಫೆ.9: ಕಂಡು ಕೇಳರಿಯದ ಭೂಕಂಪಕ್ಕೆ ಟರ್ಕಿ ಸಿರಿಯಾ ದೇಶಗಳು ಸ್ಮಶಾನವಾಗಿವೆ. ಸಾವಿನ ಸಂಖ್ಯೆ ರಣಕೇಕೆ ಹಾಕುತ್ತಿದೆ. ಶತಮಾನದ ಭೂಕಂಪ ಕಂಡು ಇಡೀ ಜಗತ್ತೇ ಬೆಚ್ಚಿ ಬಿದ್ದಿದೆ. ಆತಂಕದ ವಿಷಯ ಅಂದ್ರೆ ಟರ್ಕಿಯಲ್ಲಿನ ಭೂಕಂಪದ ಭವಿಷ್ಯ ನುಡಿದಿದ್ದ ಡಚ್ ಸಂಶೋಧಕ ಭಾರತಕ್ಕೂ ಎಚ್ಚರಿಕೆ ಕೊಟ್ಟಿದ್ದಾನೆ.
ಟರ್ಕಿ ಸಿರಿಯಾದಲ್ಲಿ ಶತಮಾನದ ಭೂಕಂಪ ಮರಣ ಮೃದಂಗ ಬಾರಿಸುತ್ತಿದೆ. ಸಾವು ರಣಕೇಕೆ ಹಾಕುತ್ತಿದೆ. ಕ್ಷಣ ಕ್ಷಣಕ್ಕೂ ಸಾನಿನ ಸಂಖ್ಯೆ ಏರಿಕೆ ಆಗುತ್ತಲ್ಲೇ ಸಾಗುತ್ತಿದೆ. 15 ಸಾವಿರ ಗಡಿ ದಾಟಿ ಸಾವಿನ ಸಂಖ್ಯೆ ಮುನ್ನುಗ್ತಿದೆ. ಎಲ್ಲೆಲ್ಲೂ ಸಾವಿನ ಆಕ್ರಂದನ ಮುಗಿಲು ಮುಟ್ಟಿದೆ.
ಫ್ರಾಂಕ್ ಹೂಗರ್ಬೀಟ್ಸ್ ಹೇಳಿದಂತೆ ಟರ್ಕಿ ಹಾಗೂ ಸಿರಿಯಾ 7.5ಕ್ಕೂ ಹೆಚ್ಚು ತೀವ್ರತೆಯ ವಿನಾಶಕಾರಿ ಭೂಕಂಪಕ್ಕೆ ತುತ್ತಾಗಿದೆ. ಅಚ್ಚರಿ ಎಂಬಂತೆ ಫ್ರಾಂಕ್ ಹೂಗರ್ಬೀಟ್ಸ್ ನುಡಿದ ಆ ಭವಿಷ್ಯ ನಿಜವಾಗಿದೆ. ಆತಂಕದ ವಿಷಯ ಇದೇ ಡಚ್ ಸಂಶೋಧಕ ಫ್ರಾಂಕ್ ಹೂಗರ್ಬೀಟ್ಸ್, ಭಾರತಕ್ಕೂ ಎಚ್ಚರಿಕೆಯ ಸಂದೇಶವನ್ನ ಕೊಟ್ಟಿದ್ದಾನೆ. ಟರ್ಕಿ, ಸಿರಿಯಾದಂತೆ ಭಾರತದಲ್ಲೂ ಭೂಕಂಪ ಅಪ್ಪಳಿಸುವ ಭವಿಷ್ಯ ನುಡಿದಿದ್ದಾನೆ.
ಭಾರತಕ್ಕೂ ಭೂಕಂಪದ ಎಚ್ಚರಿಕೆ?
ಅಫ್ಘಾನಿಸ್ತಾನದಲ್ಲಿ ದೊಡ್ಡ ಮಟ್ಟದ ಭೂಕಂಪ ಪ್ರಾರಂಭವಾಗುತ್ತೆ. ಬಳಿಕ ಆ ಭೂಕಂಪದ ಚಟಿವಟಿಕೆ ಪಾಕಿಸ್ತಾನ ಹಾಗೂ ಭಾರತವನ್ನು ದಾಟಿಲಿದೆ. ಬಳಿಕ ಅದು ಹಿಂದೂ ಮಹಾಸಾಗರದಲ್ಲಿ ಕೊನೆಗೊಳ್ಳುತ್ತೆ. ಇಲ್ಲಿನ ವಾತಾವರಣದ ಏರಿಳಿತಗಳನ್ನ ನೋಡಿದ್ರೆ, ಈ ಮೂರು ಪ್ರದೇಶಗಳು ದೊಡ್ಡ ಭೂಕಂಪ ಸಂಭವಿಸುವ ಮುಂದಿನ ಸರದಿಯಲ್ಲಿವೆ. ಆದರೆ ನೆನಪಿರಲಿ, ಇದು ಕೇವಲ ಅಂದಾಜು ಮಾತ್ರ, ಎಲ್ಲಾ ದೊಡ್ಡ ಭೂಕಂಪಗಳು ವಾತಾವರಣದಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟು ಕೊಡುವುದಿಲ್ಲ. ಇದು ಕೇವಲ ಒಂದು ಅಂದಾಜು ಅಷ್ಟೇ. ಕಾರಣ ಎಲ್ಲಾ ಭೂಕಂಪಗಳನ್ನ ನಾವು ವಾಯುಮಂಡಲದ ಏರಿಳಿತಗಳಿಂದ ಪತ್ತೆ ಹಚ್ಚಲು ಸಾಧ್ಯವಿಲ್ಲ ಅಂತಾ ಡಚ್ ಸಂಶೋಧಕ ಫ್ರಾಂಕ್ ಹೂಗರ್ಬೀಟ್ಸ್ ತಿಳಿಸಿದ್ದಾರೆ.
ಡಚ್ ಸಂಶೋಧಕಮ ಈ ಭವಿಷ್ಯ ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ಹಾಗೂ ಭಾರತದಲ್ಲಿ ಹೊಸ ಆತಂಕವನ್ನ ಸೃಷ್ಟಿಸಿದೆ. ಭಾರತಕ್ಕೂ ಟರ್ಕಿಯಂಥ ವಿನಾಶಕಾರಿ ಭೂಕಂಪ ಅಪ್ಪಳಿಸುತ್ತಾ ಎಂಬ ದೊಡ್ಡ ಪ್ರಶ್ನೆ ಹುಟ್ಟಿಕೊಂಡಿದೆ. ಆದ್ರೆ ಭಯಪಡುವ ಅವಶ್ಯಕತೆ ಇಲ್ಲ ಕಾರಣ. ಡಚ್ ಸಂಶೋಧಕನ ಹೇಳಿದಂತೆ ಇದು ಕೇವಲ ಅಂದಾಜು ಅಷ್ಟೇ.
Dutch researcher Frank Hoogerbeets, who predicted the earthquake in turkey, syria, and lebanon 3 days before its arrival, has said that an earthquake will also occur in India. Netherlands-based researcher Frank Hoogerbeets posted on his twitter page that a magnitude 7.8 earthquake is likely to occur in turkey and syria on the 3rd. Similarly, at 4.10 am last Monday, the epicenter was 33km from the town of Gaziantep on the Turkey-Syria border, followed by aftershocks. It has turned both countries upside down.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm