ಬ್ರೇಕಿಂಗ್ ನ್ಯೂಸ್
10-02-23 09:41 pm HK News Desk ದೇಶ - ವಿದೇಶ
ಜೈಪುರ, ಫೆ.10 : ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ(ಫೆ.10) ವಿಧಾನಸಭೆಯಲ್ಲಿ ಕಳೆದ ಸಾಲಿನ ಬಜೆಟ್ ಓದುವ ಮೂಲಕ ನಗೆಪಾಟಲಿಗೀಡಾಗಿದ್ದಾರೆ.
ವಿಧಾನಸಭೆಯಲ್ಲಿ ಸಿಎಂ ಅಶೋಕ್ ಗೆಹ್ಲೋಟ್, ಶುಕ್ರವಾರ ಬೆಳಗ್ಗೆ ಬಜೆಟ್ ಮಂಡಿಸಲು ಆರಂಭಿಸಿದ್ದರು. ಸುಮಾರು ಎಂಟು ನಿಮಿಷಗಳ ಬಳಿಕ ಕಾಂಗ್ರೆಸ್ ಸಚಿವ ಮಹೇಶ್ ಜೋಶಿ ಅವರು ಗೆಹ್ಲೋಟ್ ಬಳಿ ಬಂದು, ಸರ್, ನೀವು ಹಿಂದಿನ ವರ್ಷದ ಬಜೆಟ್ ಓದುತ್ತಿದ್ದೀರಿ, ಭಾಷಣ ನಿಲ್ಲಿಸಿ ಎಂದು ಗಮನಕ್ಕೆ ತಂದಿದ್ದರು.

ಬಜೆಟ್ ಮಂಡಿಸಿದ ಗೆಹ್ಲೋಟ್ ಕಳೆದ ವರ್ಷ ಜಾರಿಗೆ ತಂದ ಹಳೆಯ ಯೋಜನೆಗಳು ಮತ್ತು ನಗರಾಭಿವೃದ್ಧಿ ಯೋಜನೆಗಳನ್ನು ಪ್ರಸ್ತಾಪಿಸಿದ್ದರು. ಆಗ ವಿಪಕ್ಷಗಳು ಗದ್ದಲ ಎಬ್ಬಿಸಿದ್ದು, ಬಳಿಕ ಕಾಂಗ್ರೆಸ್ ಮುಖಂಡ ಜೋಶಿ ಅವರು ಗೆಹ್ಲೋಟ್ ಗಮನಕ್ಕೆ ತಂದ ನಂತರ ಮುಖ್ಯಮಂತ್ರಿ ಆಗಿರುವ ಪ್ರಮಾದಕ್ಕೆ ಕ್ಷಮೆಯಾಚಿಸಿದ ಘಟನೆ ನಡೆಯಿತು.
ಆದರೆ ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಗದ್ದಲ ಎಬ್ಬಿಸಿದ್ದು, ವಿಧಾನಸಭೆ ವಿಪಕ್ಷ ನಾಯಕ, ಬಿಜೆಪಿ ಮುಖಂಡ ಗುಲಾಬ್ ಚಾಂದ್ ಕಟಾರಿಯಾ ಸಿಎಂ ಗೆಹ್ಲೋಟ್ ವಿರುದ್ಧ ವಾಗ್ದಾಳಿ ನಡೆಸಿದರು. ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆ ಕೂಡ ಕಿಡಿಕಾರಿದ್ದು, ಗೆಹ್ಲೋಟ್ 8 ನಿಮಿಷಗಳ ಕಾಲ ಹಳೆಯ ಬಜೆಟ್ ಅನ್ನೇ ಓದಿದ್ದಾರೆ. ಹಾಗಾದರೆ ಇಂತಹ ಮುಖ್ಯಮಂತ್ರಿ ಕೈಯಲ್ಲಿ ರಾಜ್ಯ ಹೇಗೆ ಸುರಕ್ಷಿತವಾಗಿರಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
राजस्थान कांग्रेस की लीक सरकार में कुछ भी संभव है।
— RajyavardhanRathore (@Ra_THORe) February 10, 2023
सदन में मुख्यमंत्री जी ने पिछले साल का बजट पढ़ा pic.twitter.com/QEPeoIKb7R
The Rajasthan government is presenting the state budget in the assembly today. In a hilarious development, CM Ashok Gehlot started reading the budget and kept reading it for several minutes before his party leaders and other ministers realised that the budget sounds familiar and asked him to stop.As per reports, the CM kept reading the old budget for nearly 7 minutes. BJP leader Rajyavardhan Rathore shared the footage.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm