ಬ್ರೇಕಿಂಗ್ ನ್ಯೂಸ್
04-08-20 06:02 pm Headline Karnataka News Network ದೇಶ - ವಿದೇಶ
ಬೈರುತ್ (ಆಗಸ್ಟ್ 04); ಲೆಬನಾನ್ ರಾಜಧಾನಿ ಬೀರತ್ ನಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ದೇಶದ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ಸ್ಫೋಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲೂ ಸಖತ್ ವೈರಲ್ ಆಗುತ್ತಿದೆ.
ಕಳೆದ ಹಲವು ವರ್ಷಗಳಿಂದ ಯುದ್ಧಭೂಮಿಯಂತಾಗಿರುವ ಲೆಬನಾನ್ನಲ್ಲಿ ಕಳೆದ ಕೆಲ ದಿನಗಳಿಂದ ಗುಂಡಿನ ಮೊರೆತ ನಿಶ್ಯಬ್ಧತೆಯನ್ನು ತಬ್ಬಿತ್ತು. ಆದರೆ, ಇಂದು ಬೈರುತ್ ನಗರದ ಬಂದರಿನಲ್ಲಿ ಸಂಭವಿಸಿರುವ ಭಾರೀ ಸ್ಪೋಟವು ಲೆಬನಾನ್ನಲ್ಲಿ ಮತ್ತೆ ಆಘಾತದ ತರಂಗಗಳನ್ನು ಎಬ್ಬಿಸಿವೆ. ಈ ಸ್ಪೋಟದಲ್ಲಿ ನೂರಾರು ಜನ ಗಾಯಗೊಂಡಿದ್ದಲ್ಲದೆ ಹಲವಾರು ಮನೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.


ಆದರೆ, ಸ್ಪೋಟದ ರುವಾರಿ ಯಾರು? ಮತ್ತು ಈ ಸ್ಪೋಟಕ್ಕೆ ಕಾರಣ ಏನು? ಎಂಬ ಕುರಿತು ಈವರೆಗೆ ತಿಳಿದುಬಂದಿಲ್ಲ ಎಂದು ಲೆಬನಾನ್ ಸರ್ಕಾರದ ಅಧಿಕಾರಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಪೋಟದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯದಲ್ಲಿ ಸ್ಪೋಟ ಸಂಭವಿಸಿದ ತಕ್ಷಣ ಕಿತ್ತಳೆ ಬಣ್ಣದಲ್ಲಿ ಗೋಪುರ ಆಕಾರದಲ್ಲಿ ಹೊಗೆ ಆಕಾಶದ ಎತ್ತರಕ್ಕೆ ಹಾರಿದೆ. ಅಲ್ಲದೆ, ಶಬ್ಧದ ತೀವ್ರತೆ ದೊಡ್ಡ ತರಂಗಗಳನ್ನು ಸೃಷ್ಟಿಸಿದೆ. ಪರಿಣಾಮ ಬಂದರು ಪ್ರದೇಶದಲ್ಲಿದ್ದ ಗೋದಾಮುಗಳು ಕಿಟಕಿ ಗಾಜುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿವೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm