ಬ್ರೇಕಿಂಗ್ ನ್ಯೂಸ್
04-08-20 06:02 pm Headline Karnataka News Network ದೇಶ - ವಿದೇಶ
ಬೈರುತ್ (ಆಗಸ್ಟ್ 04); ಲೆಬನಾನ್ ರಾಜಧಾನಿ ಬೀರತ್ ನಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ದೇಶದ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ಸ್ಫೋಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲೂ ಸಖತ್ ವೈರಲ್ ಆಗುತ್ತಿದೆ.
ಕಳೆದ ಹಲವು ವರ್ಷಗಳಿಂದ ಯುದ್ಧಭೂಮಿಯಂತಾಗಿರುವ ಲೆಬನಾನ್ನಲ್ಲಿ ಕಳೆದ ಕೆಲ ದಿನಗಳಿಂದ ಗುಂಡಿನ ಮೊರೆತ ನಿಶ್ಯಬ್ಧತೆಯನ್ನು ತಬ್ಬಿತ್ತು. ಆದರೆ, ಇಂದು ಬೈರುತ್ ನಗರದ ಬಂದರಿನಲ್ಲಿ ಸಂಭವಿಸಿರುವ ಭಾರೀ ಸ್ಪೋಟವು ಲೆಬನಾನ್ನಲ್ಲಿ ಮತ್ತೆ ಆಘಾತದ ತರಂಗಗಳನ್ನು ಎಬ್ಬಿಸಿವೆ. ಈ ಸ್ಪೋಟದಲ್ಲಿ ನೂರಾರು ಜನ ಗಾಯಗೊಂಡಿದ್ದಲ್ಲದೆ ಹಲವಾರು ಮನೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.


ಆದರೆ, ಸ್ಪೋಟದ ರುವಾರಿ ಯಾರು? ಮತ್ತು ಈ ಸ್ಪೋಟಕ್ಕೆ ಕಾರಣ ಏನು? ಎಂಬ ಕುರಿತು ಈವರೆಗೆ ತಿಳಿದುಬಂದಿಲ್ಲ ಎಂದು ಲೆಬನಾನ್ ಸರ್ಕಾರದ ಅಧಿಕಾರಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಪೋಟದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯದಲ್ಲಿ ಸ್ಪೋಟ ಸಂಭವಿಸಿದ ತಕ್ಷಣ ಕಿತ್ತಳೆ ಬಣ್ಣದಲ್ಲಿ ಗೋಪುರ ಆಕಾರದಲ್ಲಿ ಹೊಗೆ ಆಕಾಶದ ಎತ್ತರಕ್ಕೆ ಹಾರಿದೆ. ಅಲ್ಲದೆ, ಶಬ್ಧದ ತೀವ್ರತೆ ದೊಡ್ಡ ತರಂಗಗಳನ್ನು ಸೃಷ್ಟಿಸಿದೆ. ಪರಿಣಾಮ ಬಂದರು ಪ್ರದೇಶದಲ್ಲಿದ್ದ ಗೋದಾಮುಗಳು ಕಿಟಕಿ ಗಾಜುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿವೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm