ಬ್ರೇಕಿಂಗ್ ನ್ಯೂಸ್
19-02-23 10:10 pm HK News Desk ದೇಶ - ವಿದೇಶ
ಬದೌನ್, ಫೆ.19: ಉತ್ತರ ಪ್ರದೇಶದ ಬದೌನ್ನಲ್ಲಿ ಮಹಾಶಿವರಾತ್ರಿ ನಿಮಿತ್ತ ಗಂಗಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಐವರು ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ.
ಸರ್ಕಾರಿ ವೈದ್ಯಕೀಯ ಕಾಲೇಜಿನ ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಮಧ್ಯಾಹ್ನ ಸ್ನಾನ ಮಾಡಲು ಕಚಲಾ ಗಂಗಾ ಘಾಟ್ಗೆ ಬಂದಿದ್ದರು. ಘಾಟ್ನಲ್ಲಿ ಸ್ನಾನ ಮಾಡುವಾಗ ಈ ವಿದ್ಯಾರ್ಥಿಗಳು ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಸ್ಥಳೀಯರು ಇಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜನರ ಪ್ರಯತ್ನದಿಂದ ಅಂಕುಶ್ ಗೆಹ್ಲೋಟ್ ಮತ್ತು ಪ್ರಮೋದ್ ಯಾದವ್ ಅವರ ಪ್ರಾಣ ಉಳಿಸಲಾಗಿದೆ.
ಆದರೆ, ಮೂವರು ವಿದ್ಯಾರ್ಥಿಗಳನ್ನು ಉಳಿಸಲು ಸಾಧ್ಯವಾಗಿಲ್ಲ. ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿರುವ ಮಾಹಿತಿ ಮೇರೆಗೆ ಆಡಳಿತ ತಂಡ ಡೈವರ್ಗಳ ಸಹಾಯದಿಂದ ಶೋಧ ಕಾರ್ಯಾಚರಣೆ ನಡೆಸಿತು. ಈ ವಿದ್ಯಾರ್ಥಿಗಳು ಶನಿವಾರ ಪತ್ತೆಯಾಗಿಲ್ಲ. ಭಾನುವಾರ ಮೂವರು ವಿದ್ಯಾರ್ಥಿಗಳ ಮೃತದೇಹಗಳು ನೀರಿನಲ್ಲಿ ಮುಳುಗಿದ ಸ್ಥಳದಿಂದ ಸುಮಾರು 800 ಮೀಟರ್ ದೂರದಲ್ಲಿ ಪತ್ತೆಯಾಗಿವೆ.
ಜೈ ಮೌರ್ಯ, ಪವನ್ ಪ್ರಕಾಶ್ ಮತ್ತು ನವೀನ್ ಸೆಂಗಾರ್ ಅವರ ಮೃತದೇಹಗಳನ್ನು ಎಸ್ಡಿಆರ್ಎಫ್ ಮತ್ತು ಆಡಳಿತ ತಂಡದ ಸಹಾಯದಿಂದ ವೈದ್ಯಕೀಯ ಕಾಲೇಜು ಅಧಿಕಾರಿಗಳು ಮತ್ತು ಸ್ಥಳೀಯ ಆಡಳಿತದ ಸಹಾಯದಿಂದ ಹೊರತೆಗೆಯಲಾಗಿದೆ. ಮೂವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
Three students of Badaun's Government Medical College drowne while two were rescued from river Ganga at Kachla Ganga Ghat on Saturday, said police. The deceased have been identified as Jai Maurya, Naveen Sengar, and Pawan Yadav, added the police. Five students studying MBBS from Badaun's Government Medical College, went to the ghat to take bath in Ganga on the occasion of Mahashivratri.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm