ಬ್ರೇಕಿಂಗ್ ನ್ಯೂಸ್
25-02-23 04:22 pm HK News Desk ದೇಶ - ವಿದೇಶ
ಮುಂಬೈ, ಫೆ.25 : ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರ ಔರಂಗಾಬಾದ್ ಮತ್ತು ಒಸ್ಮಾನಾಬಾದ್ ಎಂಬ ಎರಡು ನಗರಗಳ ಹೆಸರನ್ನು ಮರು ನಾಮಕರಣ ಮಾಡಲು ಕೇಂದ್ರ ಸರಕಾರಕ್ಕೆ ಸಲ್ಲಿಸಿದ್ದ ಶಿಫಾರಸನ್ನು ಕೇಂದ್ರ ಗೃಹ ಸಚಿವಾಲಯ ಒಪ್ಪಿಕೊಂಡಿದೆ.
ಮಹಾರಾಷ್ಟ್ರ ಸರ್ಕಾರ ಔರಂಗಾಬಾದ್ ನಗರವನ್ನು 'ಛತ್ರಪತಿ ಸಂಬಾಜಿ ನಗರ' ಎಂದು ಮತ್ತು ಒಸ್ಮಾನಾಬಾದ್ ನಗರವನ್ನು 'ಧಾರಾಶಿವ್ ನಗರ' ಎಂದು ಹೊಸ ಹೆಸರಿನಟ್ಟು ಕರೆಯಲು ನಿರ್ಧರಿಸಿದ್ದು ಈ ಕುರಿತ ನಿರ್ಣಯವನ್ನು ಅಂಗೀಕರಿಸಲು ಕೇಂದ್ರ ಸರ್ಕಾರಕ್ಕೆ ಕೇಳಿಕೊಂಡಿತ್ತು.
ಎರಡು ನಗರಗಳ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಸಮ್ಮತಿಸಿದ ಬೆನಲ್ಲೇ ಟ್ವೀಟ್ ಮಾಡಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಈ ಕಾರ್ಯಕ್ಕೆ ಒಪ್ಪಿಗೆ ಸೂಚಿಸಿದ್ದಕ್ಕೆ ನರೇಂದ್ರ ಮೋದಿ, ಅಮಿತ್ ಶಾಗೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ನಮ್ಮ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರದ ನಾಯಕತ್ವ ಈಗ ಜನರಿಗೆ ತಲುಪುತ್ತಿದೆ ಎಂದು ಬರೆದುಕೊಂಡಿದ್ದಾರೆ.
The Union government has approved the renaming of Maharashtra's Aurangabad city as 'Chhatrapati Sambhajinagar' and that of Osmanabad city as 'Dharashiv'. Maharashtra Deputy Chief Minister Devendra Fadnavis shared the news on Twitter. Aurangabad derives its name from Mughal emperor Aurangzeb, while Osmanabad was named for a 20th century ruler of the princely state of Hyderabad.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm