ಬ್ರೇಕಿಂಗ್ ನ್ಯೂಸ್
22-10-20 05:34 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 22: ಇತ್ತೀಚೆಗೆ ಉದ್ದ ಗಡ್ಡ ಬಿಡುವುದು ಯುವಕರಲ್ಲಿ ಫ್ಯಾಷನ್ ಆಗಿಬಿಟ್ಟಿದೆ. ಆದ್ರೆ, ಉತ್ತರ ಪ್ರದೇಶದ ಭಾಗ್ಪಾತ್ ಎಂಬಲ್ಲಿ ಸಬ್ ಇನ್ಸ್ಪೆಕ್ಟರ್ ಒಬ್ಬರು ಉದ್ದದ ಗಡ್ಡ ಬಿಟ್ಟು ಕೆಲಸ ಕಳೆದುಕೊಂಡಿದ್ದಾರೆ.
ಪೊಲೀಸ್ ಇಲಾಖೆಯ ನಿಯಮವನ್ನ ಮೀರಿ ಗಡ್ಡ ಬೆಳೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇಂತೆಸಾರ್ ಅಲಿ ಅವರನ್ನ ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಗಡ್ಡ ಬಿಟ್ಟುಕೊಂಡಿದ್ದಕ್ಕೆ ಹಲವು ಬಾರಿ ಹಿರಿಯ ಅಧಿಕಾರಿಗಳು ಇಂತೆಸಾರ್ ಆಲಿಗೆ ಎಚ್ಚರಿಕೆ ನೀಡಿದ್ದರು. ಕ್ಷೌರ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದರೂ, ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಬರೆದಿದ್ದರು. ಹಿರಿಯಧಿಕಾರಿಗಳ ಸಲಹೆಯನ್ನು ಕೇರ್ ಮಾಡದ ಸಬ್ ಇನ್ಸ್ ಪೆಕ್ಟರ್ ತಮ್ಮ ಪಾಡಿಗೆ ತಾವು ಗಡ್ಡವನ್ನ ಬೆಳೆಸುತ್ತಲೇ ಇದ್ದರು. ಪ್ರಶ್ನೆ ಮಾಡಿದವರನ್ನು ಸಿಖ್ ಸಮುದಾಯಕ್ಕೆ ಬಿಡೋದಿಲ್ಲವೇ ಎಂದು ಹೇಳುತ್ತಿದ್ದರಂತೆ. ಇದರಿಂದ ಇಲಾಖೆ ನಿಯಮ ಉಲ್ಲಂಘಿಸಿದ ಕಾರಣ ನೀಡಿ ಆಲಿ ಅವರನ್ನ ಅಮಾನತು ಮಾಡಲಾಗಿದೆ. ನಾನು 25 ವರ್ಷಗಳಿಂದ ಇಲಾಖೆಯಲ್ಲಿ ಸೇವೆಯಲ್ಲಿದ್ದೇನೆ. ಈ ಸಮಸ್ಯೆ ಬಂದಿರಲಿಲ್ಲ. ಈಗ ಅಮಾನತು ಮಾಡಿದ್ದಾರೆ ಎಂದು ಅಲಿ ಪ್ರತಿಕ್ರಿಯಿಸಿದ್ದಾರೆ.
ಪೊಲೀಸ್ ಇಲಾಖೆಯ ನಿಯಮ ಪ್ರಕಾರ ಸಿಖ್ ಸಮುದಾದವರಿಗೆ ಮಾತ್ರ ಗಡ್ಡವನ್ನ ಇಟ್ಟುಕೊಳ್ಳಲು ಅವಕಾಶವಿದೆ. ಆದರೆ ಉಳಿದ ಎಲ್ಲ ಸಮುದಾಯದ ಪೊಲೀಸರು ಸ್ವಚ್ಛವಾಗಿ ಸಂಪೂರ್ಣ ಶೇವ್ ಮಾಡಿಕೊಳ್ಳುವುದು ಕಡ್ಡಾಯ.
Sub-inspector in Uttar Pradesh Police, Intesa Ali, has been suspended and sent to the police lines, and all this for keeping a beard without permission.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm