ಬ್ರೇಕಿಂಗ್ ನ್ಯೂಸ್
22-10-20 05:34 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 22: ಇತ್ತೀಚೆಗೆ ಉದ್ದ ಗಡ್ಡ ಬಿಡುವುದು ಯುವಕರಲ್ಲಿ ಫ್ಯಾಷನ್ ಆಗಿಬಿಟ್ಟಿದೆ. ಆದ್ರೆ, ಉತ್ತರ ಪ್ರದೇಶದ ಭಾಗ್ಪಾತ್ ಎಂಬಲ್ಲಿ ಸಬ್ ಇನ್ಸ್ಪೆಕ್ಟರ್ ಒಬ್ಬರು ಉದ್ದದ ಗಡ್ಡ ಬಿಟ್ಟು ಕೆಲಸ ಕಳೆದುಕೊಂಡಿದ್ದಾರೆ.
ಪೊಲೀಸ್ ಇಲಾಖೆಯ ನಿಯಮವನ್ನ ಮೀರಿ ಗಡ್ಡ ಬೆಳೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇಂತೆಸಾರ್ ಅಲಿ ಅವರನ್ನ ಕೆಲಸದಿಂದ ಅಮಾನತುಗೊಳಿಸಲಾಗಿದೆ.
ಗಡ್ಡ ಬಿಟ್ಟುಕೊಂಡಿದ್ದಕ್ಕೆ ಹಲವು ಬಾರಿ ಹಿರಿಯ ಅಧಿಕಾರಿಗಳು ಇಂತೆಸಾರ್ ಆಲಿಗೆ ಎಚ್ಚರಿಕೆ ನೀಡಿದ್ದರು. ಕ್ಷೌರ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದರೂ, ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಬರೆದಿದ್ದರು. ಹಿರಿಯಧಿಕಾರಿಗಳ ಸಲಹೆಯನ್ನು ಕೇರ್ ಮಾಡದ ಸಬ್ ಇನ್ಸ್ ಪೆಕ್ಟರ್ ತಮ್ಮ ಪಾಡಿಗೆ ತಾವು ಗಡ್ಡವನ್ನ ಬೆಳೆಸುತ್ತಲೇ ಇದ್ದರು. ಪ್ರಶ್ನೆ ಮಾಡಿದವರನ್ನು ಸಿಖ್ ಸಮುದಾಯಕ್ಕೆ ಬಿಡೋದಿಲ್ಲವೇ ಎಂದು ಹೇಳುತ್ತಿದ್ದರಂತೆ. ಇದರಿಂದ ಇಲಾಖೆ ನಿಯಮ ಉಲ್ಲಂಘಿಸಿದ ಕಾರಣ ನೀಡಿ ಆಲಿ ಅವರನ್ನ ಅಮಾನತು ಮಾಡಲಾಗಿದೆ. ನಾನು 25 ವರ್ಷಗಳಿಂದ ಇಲಾಖೆಯಲ್ಲಿ ಸೇವೆಯಲ್ಲಿದ್ದೇನೆ. ಈ ಸಮಸ್ಯೆ ಬಂದಿರಲಿಲ್ಲ. ಈಗ ಅಮಾನತು ಮಾಡಿದ್ದಾರೆ ಎಂದು ಅಲಿ ಪ್ರತಿಕ್ರಿಯಿಸಿದ್ದಾರೆ.
ಪೊಲೀಸ್ ಇಲಾಖೆಯ ನಿಯಮ ಪ್ರಕಾರ ಸಿಖ್ ಸಮುದಾದವರಿಗೆ ಮಾತ್ರ ಗಡ್ಡವನ್ನ ಇಟ್ಟುಕೊಳ್ಳಲು ಅವಕಾಶವಿದೆ. ಆದರೆ ಉಳಿದ ಎಲ್ಲ ಸಮುದಾಯದ ಪೊಲೀಸರು ಸ್ವಚ್ಛವಾಗಿ ಸಂಪೂರ್ಣ ಶೇವ್ ಮಾಡಿಕೊಳ್ಳುವುದು ಕಡ್ಡಾಯ.
Sub-inspector in Uttar Pradesh Police, Intesa Ali, has been suspended and sent to the police lines, and all this for keeping a beard without permission.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm