ಬ್ರೇಕಿಂಗ್ ನ್ಯೂಸ್
23-10-20 10:24 am Headline Karnataka News Network ದೇಶ - ವಿದೇಶ
ಬೈರೂತ್, ಅಕ್ಟೋಬರ್.23 : 1975-90ರ ಅವಧಿಯ ಆಂತರಿಕ ಯುದ್ಧದ ಬಳಿಕ ದೇಶದಲ್ಲಿ ಪ್ರಸಕ್ತ ನೆಲೆಸಿರುವ ತೀವ್ರ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಲೆಬನಾನ್ ಅಧ್ಯಕ್ಷ ಮೈಕಲ್ ಔನ್ ಮಾಜಿ ಪ್ರಧಾನಿ ಸಅದ್ ಅಲ್-ಹರೀರಿಯನ್ನು ಗುರುವಾರ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.
ನೂತನ ಪ್ರಧಾನಿ ಹುದ್ದೆಗಾಗಿ ಅಧ್ಯಕ್ಷರು ಸಂಸದರೊಂದಿಗೆ ನಡೆಸಿದ ಸಮಾಲೋಚನೆಯ ವೇಳೆ, ಹೆಚ್ಚಿನ ಸಂಸದರು ಹರೀರಿ ಪರ ಒಲವು ವ್ಯಕ್ತಪಡಿಸಿದ್ದಾರೆ.
ಪ್ರಧಾನಿಯಾಗಿ ಅವರು ದೇಶದ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ರಚನೆಯ ಮಹತ್ವದ ಸವಾಲನ್ನು ಎದುರಿಸುತ್ತಿದ್ದಾರೆ. ಬಳಿಕ, ಬ್ಯಾಂಕಿಂಗ್ ಬಿಕ್ಕಟ್ಟು, ಕರೆನ್ಸಿ ಬೆಲೆ ಕುಸಿತ, ಹೆಚ್ಚುತ್ತಿರುವ ಬಡತನ ಮತ್ತು ಹೆಚ್ಚುತ್ತಿರುವ ಸರಕಾರಿ ಸಾಲದ ಸಮಸ್ಯೆಗಳತ್ತ ಅವರು ಗಮನ ಹರಿಸಬೇಕಾಗಿದೆ.
ಹರೀರಿಯ ಹಿಂದಿನ ಮೈತ್ರಿ ಸರಕಾರವನ್ನು ಸರಿಯಾಗಿದೆ ಒಂದು ವರ್ಷದ ಹಿಂದೆ ಉರುಳಿಸಲಾಗಿತ್ತು. ಲೆಬನಾನ್ನ ಆಡಳಿತಾರೂಢ ಕುಲೀನರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಳಿಕ ದೇಶದ ಅಧ್ಯಕ್ಷರು ಹರೀರಿ ಸರಕಾರವನ್ನು ವಜಾಗೊಳಿಸಿದ್ದರು.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am