ಬ್ರೇಕಿಂಗ್ ನ್ಯೂಸ್
23-10-20 10:24 am Headline Karnataka News Network ದೇಶ - ವಿದೇಶ
ಬೈರೂತ್, ಅಕ್ಟೋಬರ್.23 : 1975-90ರ ಅವಧಿಯ ಆಂತರಿಕ ಯುದ್ಧದ ಬಳಿಕ ದೇಶದಲ್ಲಿ ಪ್ರಸಕ್ತ ನೆಲೆಸಿರುವ ತೀವ್ರ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಲೆಬನಾನ್ ಅಧ್ಯಕ್ಷ ಮೈಕಲ್ ಔನ್ ಮಾಜಿ ಪ್ರಧಾನಿ ಸಅದ್ ಅಲ್-ಹರೀರಿಯನ್ನು ಗುರುವಾರ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.
ನೂತನ ಪ್ರಧಾನಿ ಹುದ್ದೆಗಾಗಿ ಅಧ್ಯಕ್ಷರು ಸಂಸದರೊಂದಿಗೆ ನಡೆಸಿದ ಸಮಾಲೋಚನೆಯ ವೇಳೆ, ಹೆಚ್ಚಿನ ಸಂಸದರು ಹರೀರಿ ಪರ ಒಲವು ವ್ಯಕ್ತಪಡಿಸಿದ್ದಾರೆ.
ಪ್ರಧಾನಿಯಾಗಿ ಅವರು ದೇಶದ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ರಚನೆಯ ಮಹತ್ವದ ಸವಾಲನ್ನು ಎದುರಿಸುತ್ತಿದ್ದಾರೆ. ಬಳಿಕ, ಬ್ಯಾಂಕಿಂಗ್ ಬಿಕ್ಕಟ್ಟು, ಕರೆನ್ಸಿ ಬೆಲೆ ಕುಸಿತ, ಹೆಚ್ಚುತ್ತಿರುವ ಬಡತನ ಮತ್ತು ಹೆಚ್ಚುತ್ತಿರುವ ಸರಕಾರಿ ಸಾಲದ ಸಮಸ್ಯೆಗಳತ್ತ ಅವರು ಗಮನ ಹರಿಸಬೇಕಾಗಿದೆ.
ಹರೀರಿಯ ಹಿಂದಿನ ಮೈತ್ರಿ ಸರಕಾರವನ್ನು ಸರಿಯಾಗಿದೆ ಒಂದು ವರ್ಷದ ಹಿಂದೆ ಉರುಳಿಸಲಾಗಿತ್ತು. ಲೆಬನಾನ್ನ ಆಡಳಿತಾರೂಢ ಕುಲೀನರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಳಿಕ ದೇಶದ ಅಧ್ಯಕ್ಷರು ಹರೀರಿ ಸರಕಾರವನ್ನು ವಜಾಗೊಳಿಸಿದ್ದರು.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm