ಬ್ರೇಕಿಂಗ್ ನ್ಯೂಸ್
09-03-23 09:43 pm HK News Desk ದೇಶ - ವಿದೇಶ
ವಾಷಿಂಗ್ಟನ್, ಮಾ.9 : ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಸ್ಥಿತಿ ಇನ್ನಷ್ಟು ಹೆಚ್ಚಿದರೆ, ಭಾರತ, ಪಾಕಿಸ್ತಾನದ ಮೇಲೆ ಸೇನಾ ಪ್ರಯೋಗ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕದ ಗುಪ್ತಚರ ವಿಭಾಗ ಮಾಹಿತಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತವು ಬಲಗೊಂಡಿದ್ದು ಪಾಕಿಸ್ತಾನದ ಪ್ರಚೋದನೆಗಳಿಗೆ ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದಲ್ಲಿ ಸೇನಾ ಬಲದ ಮೂಲಕ ಪ್ರತಿಕ್ರಿಯೆ ನೀಡುವ ಸಂಭವ ಇದೆ ಎಂದು ಹೇಳಿದೆ. ಅಮೆರಿಕ ಸಂಸತ್ತಿಗೆ ಬೇಹುಗಾರಿಕೆ ಸಂಸ್ಥೆ ಸಲ್ಲಿಸಿರುವ ವಾರ್ಷಿಕ ವರದಿಯಲ್ಲಿ ಇದನ್ನು ಉಲ್ಲೇಖ ಮಾಡಲಾಗಿದೆ.
ಭಾರತ ಮತ್ತು ಚೀನಾ ಗಡಿಭಾಗದ ಸಮಸ್ಯೆಯೂ ಹೆಚ್ಚಿದ್ದು ಇದು ಮುಂದುವರಿದಲ್ಲಿ ಯುದ್ಧ ಸಾಧ್ಯತೆ ಹೆಚ್ಚಿದೆ., 2020ರಲ್ಲಿ ನಡೆದ ಇತ್ತೀಚಿನ ವರ್ಷಗಳ ಅತಿದೊಡ್ಡ ಘರ್ಷಣೆಯಲ್ಲಿ ಉಭಯ ದೇಶಗಳ ಗಡಿ ಸಮಸ್ಯೆ ಬಿಕ್ಕಟ್ಟಿನ ರೂಪದಲ್ಲಿಯೇ ಮುಂದುವರಿದಿದೆ ಎಂದು ವರದಿ ತಿಳಿಸಿದೆ. ಗಡಿಯುದ್ದಕ್ಕೂ ನಿಯೋಜಿಸಿರುವ ಉಭಯ ರಾಷ್ಟ್ರಗಳ ಸೇನಾ ಪಡೆಗಳು, ಎರಡು ಪರಮಾಣು ಶಕ್ತಿಗಳ ನಡುವಿನ ಶಸ್ತ್ರಾಸ್ತ್ರ ಸಂಘರ್ಷದ ಅಪಾಯ ಹೆಚ್ಚಿಸಿವೆ. ಇದು ಅಮೆರಿಕದ ಜನರು ಹಾಗೂ ಹಿತಾಸಕ್ತಿಗಳಿಗೆ ನೇರ ಬೆದರಿಕೆ ಉಂಟುಮಾಡುವ ಹಾಗೂ ಅಮೆರಿಕದ ಮಧ್ಯಪ್ರವೇಶಕ್ಕೆ ಕರೆ ನೀಡುವ ಸಾಧ್ಯತೆ ಇದೆ.
ಭಾರತ ವಿರೋಧಿ ಉಗ್ರ ಗುಂಪುಗಳಿಗೆ ಬೆಂಬಲ ನೀಡುವ ಸುದೀರ್ಘ ಇತಿಹಾಸ ಪಾಕಿಸ್ತಾನಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತವು ಪಾಕಿಸ್ತಾನದ ಪ್ರಚೋದನೆಗೆ ಹಿಂದೆಂದಿಗಿಂತಲೂ ಸೇನಾ ಬಲದಿಂದ ಪ್ರತಿಕ್ರಿಯೆ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ವರದಿ ಹೇಳಿದೆ.
The American intelligence community has told lawmakers that it apprehends increased tension between India and Pakistan and India and China with the possibility of a conflict between them. It also noted that under the leadership of Prime Minister Narendra Modi, India is more likely than in the past to respond with military force to “perceived or real” provocations from Pakistan.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm