ಬ್ರೇಕಿಂಗ್ ನ್ಯೂಸ್
09-03-23 09:43 pm HK News Desk ದೇಶ - ವಿದೇಶ
ವಾಷಿಂಗ್ಟನ್, ಮಾ.9 : ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಸ್ಥಿತಿ ಇನ್ನಷ್ಟು ಹೆಚ್ಚಿದರೆ, ಭಾರತ, ಪಾಕಿಸ್ತಾನದ ಮೇಲೆ ಸೇನಾ ಪ್ರಯೋಗ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕದ ಗುಪ್ತಚರ ವಿಭಾಗ ಮಾಹಿತಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತವು ಬಲಗೊಂಡಿದ್ದು ಪಾಕಿಸ್ತಾನದ ಪ್ರಚೋದನೆಗಳಿಗೆ ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದಲ್ಲಿ ಸೇನಾ ಬಲದ ಮೂಲಕ ಪ್ರತಿಕ್ರಿಯೆ ನೀಡುವ ಸಂಭವ ಇದೆ ಎಂದು ಹೇಳಿದೆ. ಅಮೆರಿಕ ಸಂಸತ್ತಿಗೆ ಬೇಹುಗಾರಿಕೆ ಸಂಸ್ಥೆ ಸಲ್ಲಿಸಿರುವ ವಾರ್ಷಿಕ ವರದಿಯಲ್ಲಿ ಇದನ್ನು ಉಲ್ಲೇಖ ಮಾಡಲಾಗಿದೆ.
ಭಾರತ ಮತ್ತು ಚೀನಾ ಗಡಿಭಾಗದ ಸಮಸ್ಯೆಯೂ ಹೆಚ್ಚಿದ್ದು ಇದು ಮುಂದುವರಿದಲ್ಲಿ ಯುದ್ಧ ಸಾಧ್ಯತೆ ಹೆಚ್ಚಿದೆ., 2020ರಲ್ಲಿ ನಡೆದ ಇತ್ತೀಚಿನ ವರ್ಷಗಳ ಅತಿದೊಡ್ಡ ಘರ್ಷಣೆಯಲ್ಲಿ ಉಭಯ ದೇಶಗಳ ಗಡಿ ಸಮಸ್ಯೆ ಬಿಕ್ಕಟ್ಟಿನ ರೂಪದಲ್ಲಿಯೇ ಮುಂದುವರಿದಿದೆ ಎಂದು ವರದಿ ತಿಳಿಸಿದೆ. ಗಡಿಯುದ್ದಕ್ಕೂ ನಿಯೋಜಿಸಿರುವ ಉಭಯ ರಾಷ್ಟ್ರಗಳ ಸೇನಾ ಪಡೆಗಳು, ಎರಡು ಪರಮಾಣು ಶಕ್ತಿಗಳ ನಡುವಿನ ಶಸ್ತ್ರಾಸ್ತ್ರ ಸಂಘರ್ಷದ ಅಪಾಯ ಹೆಚ್ಚಿಸಿವೆ. ಇದು ಅಮೆರಿಕದ ಜನರು ಹಾಗೂ ಹಿತಾಸಕ್ತಿಗಳಿಗೆ ನೇರ ಬೆದರಿಕೆ ಉಂಟುಮಾಡುವ ಹಾಗೂ ಅಮೆರಿಕದ ಮಧ್ಯಪ್ರವೇಶಕ್ಕೆ ಕರೆ ನೀಡುವ ಸಾಧ್ಯತೆ ಇದೆ.
ಭಾರತ ವಿರೋಧಿ ಉಗ್ರ ಗುಂಪುಗಳಿಗೆ ಬೆಂಬಲ ನೀಡುವ ಸುದೀರ್ಘ ಇತಿಹಾಸ ಪಾಕಿಸ್ತಾನಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತವು ಪಾಕಿಸ್ತಾನದ ಪ್ರಚೋದನೆಗೆ ಹಿಂದೆಂದಿಗಿಂತಲೂ ಸೇನಾ ಬಲದಿಂದ ಪ್ರತಿಕ್ರಿಯೆ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ವರದಿ ಹೇಳಿದೆ.
The American intelligence community has told lawmakers that it apprehends increased tension between India and Pakistan and India and China with the possibility of a conflict between them. It also noted that under the leadership of Prime Minister Narendra Modi, India is more likely than in the past to respond with military force to “perceived or real” provocations from Pakistan.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm