ಬ್ರೇಕಿಂಗ್ ನ್ಯೂಸ್
05-08-20 06:22 am Headline Karnataka News Network ದೇಶ - ವಿದೇಶ
ಅಯೋಧ್ಯೆ (ಜು.5): ರಾಮ ಜನ್ಮಭೂಮಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಲಖನೌಗೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಅಯೋಧ್ಯೆಗೆ ತೆರಳಿದರು.
ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್ ಕಾಲನಿಗೆ ತೆರಳಿದರು. ಅಯೋಧ್ಯೆಗೆ ಕಾಲಿಡುತ್ತಿದ್ದಂತೆ ಜೈ ಶ್ರೀರಾಮ್ ಎನ್ನುವ ಘೋಷಣೆಗಳು ಮೊಳಗಿದವು.
ಕಾರ್ಯಕ್ರಮಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಚಿವೆ ಸ್ಮೃತಿ ಇರಾನಿ ಸೇರಿ ಸಾಕಷ್ಟು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.
ಮೋದಿ ಕಾರ್ಯಕ್ರಮ ಪಟ್ಟಿ
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am