ಬ್ರೇಕಿಂಗ್ ನ್ಯೂಸ್
16-03-23 03:36 pm HK News Desk ದೇಶ - ವಿದೇಶ
ಇಟಾನಗರ, ಮಾ.16: ಭಾರತೀಯ ಸೇನಾಯ 'ಚೀತಾ' ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಪತನಗೊಂಡಿದ್ದು ಪೈಲಟ್ ಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 09:15ರ ಸುಮಾರಿಗೆ ಕಾರ್ಯಾಚರಣೆ ಹಾರಾಟ ಪ್ರಾರಂಭಿಸಿತ್ತು. ಸ್ವಲ್ಪ ಸಮಯದ ನಂತರ ಹೆಲಿಕಾಪ್ಟರ್ ATC ಯ ಸಂಪರ್ಕವನ್ನು ಕಳೆದುಕೊಂಡಿತು. ನಂತರ ಬೋಮ್ಡಿಲಾ ಪಶ್ಚಿಮದ ಮಂಡ್ಲಾ ಬಳಿ ಪತನಗೊಂಡಿದೆ ಎಂದು ವರದಿಯಾಗಿದೆ. ಸದ್ಯ ಪೈಲಟ್ ಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
2022ರಲ್ಲಿ ತವಾಂಗ್ನಲ್ಲಿ ಹೆಲಿಕಾಪ್ಟರ್ ಒಂದು ಪತನಗೊಂಡಿತ್ತು ಅರುಣಾಚಲ ಪ್ರದೇಶದಲ್ಲಿ ಚೀತಾ ಹೆಲಿಕಾಪ್ಟರ್ ಬಲಿಯಾಗುತ್ತಿರುವುದು ಇದೇ ಮೊದಲಲ್ಲ, 2022ರ ಅಕ್ಟೋಬರ್ನಲ್ಲಿ ತವಾಂಗ್ನಲ್ಲಿ ಇದೇ ರೀತಿಯ ಘಟನೆ ಸಂಭವಿಸಿತ್ತು. ಅಂದು ಹೆಲಿಕಾಪ್ಟರ್ ನಲ್ಲಿದ್ದ ಇಬ್ಬರು ಪೈಲಟ್ಗಳ ಪೈಕಿ ಒಬ್ಬರು ಸಾವನ್ನಪ್ಪಿದರು. ಪೈಲಟ್ ಕರ್ನಲ್ ಸೌರಭ್ ಯಾದವ್ ಅವರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದರು.
Indian Army's Cheetah Helicopter crashed near Mandala, West of Bomdila in Arunachal Pradesh on Thursday after it went missing this morning. A search operation is currently underway to rescue the pilot and co-pilot who were onboard when the chopper crashed. The Cheetah helicopter went missing earlier this morning when it was moving from Senge to Missamari. The helicopter lost contact with the ATC at around 09:15 AM today.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm