ಬ್ರೇಕಿಂಗ್ ನ್ಯೂಸ್
18-03-23 09:46 pm HK News Desk ದೇಶ - ವಿದೇಶ
ಮುಂಬೈ, ಮಾ.18: ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ. ತನ್ನ ಜೀವನದ ದೊಡ್ಡ ಗುರಿ ಸಲ್ಮಾನ್ ಖಾನ್ನನ್ನು ಕೊಲ್ಲುವುದು ಎಂದು ಬಿಷ್ಣೋಯ್ ಹೇಳಿದ್ದಾನೆ.
ಬಿಷ್ಣೋಯ್ ಸಮುದಾಯ ಆರಾಧಿಸುವ ಕೃಷ್ಣಮೃಗವನ್ನು ಸಲ್ಮಾನ್ ಖಾನ್ ಬೇಟೆಯಾಡಿದ್ದು ಭಾರೀ ವಿವಾದಕ್ಕೆ ಒಳಗಾಗಿತ್ತು. ಈ ಬಗ್ಗೆ ಸಲ್ಮಾನ್ ಖಾನ್ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲವಾದರೆ ಆತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಬಿಕಾನೇರ್ನ ನಮ್ಮ ದೇವಾಲಯಕ್ಕೆ ಹೋಗಿ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ನನ್ನ ಗುರಿ ಸಲ್ಮಾನ್ನನ್ನು ಕೊಲ್ಲುವುದು. ಸಲ್ಮಾನ್ ಸೆಕ್ಯುರಿಟಿ ತೆಗೆದರೆ ನಾನು ಕೊಲೆ ಮಾಡುತ್ತೇನೆ ಎಂದಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅಲ್ಲಿಗೆ ವಿವಾದ ಮುಗಿಯುತ್ತದೆ. ಸಲ್ಮಾನ್ ದುರಹಂಕಾರಿ. ಮೂಸೆವಾಲ ಕೂಡಾ ಅದೇ ರೀತಿ ಇದ್ದ. ಸಲ್ಮಾನ್ ಖಾನ್ ಇಗೋ ಒಂದು ರೀತಿ ರಾವಣನಿಗಿಂತ ದೊಡ್ಡದು ಎಂದು ಬಿಷ್ಣೋಯ್ ಹೇಳಿದ್ದಾನೆ. ಕೃಷ್ಣ ಮೃಗವನ್ನು ಕೊಂದು ಸಲ್ಮಾನ್ ನಮ್ಮ ಸಮುದಾಯವನ್ನು ಅವಮಾನಿಸಿದ್ದಾನೆ. ಸಲ್ಮಾನ್ ವಿರುದ್ಧ ನಮ್ಮ ಸಮುದಾಯದ ಜನರಿಗೆ ಕೋಪವಿದೆ ಎಂದಿದ್ದಾನೆ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ ಸ್ಟರ್ ಬಿಷ್ಣೋಯ್.
A television channel today aired the second part of jailed gangster Lawrence Bishnoi’s interview even as the Punjab Police and central security agencies continue to be in the dark over the location where it was shot.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm