ಬ್ರೇಕಿಂಗ್ ನ್ಯೂಸ್
18-03-23 09:46 pm HK News Desk ದೇಶ - ವಿದೇಶ
ಮುಂಬೈ, ಮಾ.18: ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ. ತನ್ನ ಜೀವನದ ದೊಡ್ಡ ಗುರಿ ಸಲ್ಮಾನ್ ಖಾನ್ನನ್ನು ಕೊಲ್ಲುವುದು ಎಂದು ಬಿಷ್ಣೋಯ್ ಹೇಳಿದ್ದಾನೆ.
ಬಿಷ್ಣೋಯ್ ಸಮುದಾಯ ಆರಾಧಿಸುವ ಕೃಷ್ಣಮೃಗವನ್ನು ಸಲ್ಮಾನ್ ಖಾನ್ ಬೇಟೆಯಾಡಿದ್ದು ಭಾರೀ ವಿವಾದಕ್ಕೆ ಒಳಗಾಗಿತ್ತು. ಈ ಬಗ್ಗೆ ಸಲ್ಮಾನ್ ಖಾನ್ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲವಾದರೆ ಆತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಬಿಕಾನೇರ್ನ ನಮ್ಮ ದೇವಾಲಯಕ್ಕೆ ಹೋಗಿ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ನನ್ನ ಗುರಿ ಸಲ್ಮಾನ್ನನ್ನು ಕೊಲ್ಲುವುದು. ಸಲ್ಮಾನ್ ಸೆಕ್ಯುರಿಟಿ ತೆಗೆದರೆ ನಾನು ಕೊಲೆ ಮಾಡುತ್ತೇನೆ ಎಂದಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅಲ್ಲಿಗೆ ವಿವಾದ ಮುಗಿಯುತ್ತದೆ. ಸಲ್ಮಾನ್ ದುರಹಂಕಾರಿ. ಮೂಸೆವಾಲ ಕೂಡಾ ಅದೇ ರೀತಿ ಇದ್ದ. ಸಲ್ಮಾನ್ ಖಾನ್ ಇಗೋ ಒಂದು ರೀತಿ ರಾವಣನಿಗಿಂತ ದೊಡ್ಡದು ಎಂದು ಬಿಷ್ಣೋಯ್ ಹೇಳಿದ್ದಾನೆ. ಕೃಷ್ಣ ಮೃಗವನ್ನು ಕೊಂದು ಸಲ್ಮಾನ್ ನಮ್ಮ ಸಮುದಾಯವನ್ನು ಅವಮಾನಿಸಿದ್ದಾನೆ. ಸಲ್ಮಾನ್ ವಿರುದ್ಧ ನಮ್ಮ ಸಮುದಾಯದ ಜನರಿಗೆ ಕೋಪವಿದೆ ಎಂದಿದ್ದಾನೆ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ ಸ್ಟರ್ ಬಿಷ್ಣೋಯ್.
A television channel today aired the second part of jailed gangster Lawrence Bishnoi’s interview even as the Punjab Police and central security agencies continue to be in the dark over the location where it was shot.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm