ಬ್ರೇಕಿಂಗ್ ನ್ಯೂಸ್
18-03-23 09:46 pm HK News Desk ದೇಶ - ವಿದೇಶ
ಮುಂಬೈ, ಮಾ.18: ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತೊಮ್ಮೆ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ. ತನ್ನ ಜೀವನದ ದೊಡ್ಡ ಗುರಿ ಸಲ್ಮಾನ್ ಖಾನ್ನನ್ನು ಕೊಲ್ಲುವುದು ಎಂದು ಬಿಷ್ಣೋಯ್ ಹೇಳಿದ್ದಾನೆ.
ಬಿಷ್ಣೋಯ್ ಸಮುದಾಯ ಆರಾಧಿಸುವ ಕೃಷ್ಣಮೃಗವನ್ನು ಸಲ್ಮಾನ್ ಖಾನ್ ಬೇಟೆಯಾಡಿದ್ದು ಭಾರೀ ವಿವಾದಕ್ಕೆ ಒಳಗಾಗಿತ್ತು. ಈ ಬಗ್ಗೆ ಸಲ್ಮಾನ್ ಖಾನ್ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲವಾದರೆ ಆತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಬಿಕಾನೇರ್ನ ನಮ್ಮ ದೇವಾಲಯಕ್ಕೆ ಹೋಗಿ ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ನನ್ನ ಗುರಿ ಸಲ್ಮಾನ್ನನ್ನು ಕೊಲ್ಲುವುದು. ಸಲ್ಮಾನ್ ಸೆಕ್ಯುರಿಟಿ ತೆಗೆದರೆ ನಾನು ಕೊಲೆ ಮಾಡುತ್ತೇನೆ ಎಂದಿದ್ದಾನೆ.
ಸಲ್ಮಾನ್ ಖಾನ್ ಕ್ಷಮೆ ಕೇಳಿದರೆ ಅಲ್ಲಿಗೆ ವಿವಾದ ಮುಗಿಯುತ್ತದೆ. ಸಲ್ಮಾನ್ ದುರಹಂಕಾರಿ. ಮೂಸೆವಾಲ ಕೂಡಾ ಅದೇ ರೀತಿ ಇದ್ದ. ಸಲ್ಮಾನ್ ಖಾನ್ ಇಗೋ ಒಂದು ರೀತಿ ರಾವಣನಿಗಿಂತ ದೊಡ್ಡದು ಎಂದು ಬಿಷ್ಣೋಯ್ ಹೇಳಿದ್ದಾನೆ. ಕೃಷ್ಣ ಮೃಗವನ್ನು ಕೊಂದು ಸಲ್ಮಾನ್ ನಮ್ಮ ಸಮುದಾಯವನ್ನು ಅವಮಾನಿಸಿದ್ದಾನೆ. ಸಲ್ಮಾನ್ ವಿರುದ್ಧ ನಮ್ಮ ಸಮುದಾಯದ ಜನರಿಗೆ ಕೋಪವಿದೆ ಎಂದಿದ್ದಾನೆ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ ಸ್ಟರ್ ಬಿಷ್ಣೋಯ್.
A television channel today aired the second part of jailed gangster Lawrence Bishnoi’s interview even as the Punjab Police and central security agencies continue to be in the dark over the location where it was shot.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm