ಬ್ರೇಕಿಂಗ್ ನ್ಯೂಸ್
05-08-20 07:30 am Headline Karnataka News Network ದೇಶ - ವಿದೇಶ
ಲಕ್ನೋ, ಆಗಸ್ಟ್ 05: ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿಪೂಜೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಸಾಧು–ಸಂತರು, ರಾಜಕಾರಣಿಗಳು ಸೇರಿದಂತೆ ಒಟ್ಟು 175 ಮಂದಿ ಅತಿಥಿಗಳು ಆಗಮಿಸಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಹೆಚ್ಚು ಜನ ಸ್ಥಳಕ್ಕೆ ಬರಬಾರದೆಂದು ಮನವಿಯನ್ನೂ ಮಾಡಿದೆ. ಭೂಮಿಪೂಜೆ ಕಾರ್ಯಕ್ರಮದ ಕ್ಷಣಕ್ಷಣದ ಅಪ್ಡೇಟ್ಸ್ ಇಲ್ಲಿದೆ.
ಪ್ರಧಾನಿ ನರೇಂದ್ರ ಮೋದಿಯವರು ದೇವಾಲಯದ ಮುಖ್ಯ ಶಿಲೆಯನ್ನು ಗರ್ಭಗ್ರಹದಲ್ಲಿ ಇರಿಸುವ ಮೂಲಕ ದೇವಾಲಯದ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ.
ಐತಿಹಾಸಿಕ ಸಂಭ್ರಮಕ್ಕೆ ಉತ್ತರ ಪ್ರದೇಶ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಅತಿಥಿಗಳಿಗೆ ಆಹ್ವಾನ ಸಹ ಕಳುಹಿಸಿದೆ. ಇನ್ನು ಆಗಸ್ಟ್ 5 ರಂದು ಪ್ರಧಾನಿ ಮೋದಿ ಸುಮಾರು ಮೂರು ಗಂಟೆಗಳ ಕಾಲ ಅಯೋಧ್ಯೆಯಲ್ಲಿರಲಿದ್ದಾರೆ ಎಂಬ ವಿವರ ಲಭ್ಯವಾಗಿದೆ. ಬೆಳಗ್ಗೆ 9.30ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಲಕ್ನೋ ಕಡೆ ಪ್ರಯಾಣ ಆರಂಭಿಸಲಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm