ಬ್ರೇಕಿಂಗ್ ನ್ಯೂಸ್
05-08-20 07:30 am Headline Karnataka News Network ದೇಶ - ವಿದೇಶ
ಲಕ್ನೋ, ಆಗಸ್ಟ್ 05: ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿಪೂಜೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಸಾಧು–ಸಂತರು, ರಾಜಕಾರಣಿಗಳು ಸೇರಿದಂತೆ ಒಟ್ಟು 175 ಮಂದಿ ಅತಿಥಿಗಳು ಆಗಮಿಸಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಹೆಚ್ಚು ಜನ ಸ್ಥಳಕ್ಕೆ ಬರಬಾರದೆಂದು ಮನವಿಯನ್ನೂ ಮಾಡಿದೆ. ಭೂಮಿಪೂಜೆ ಕಾರ್ಯಕ್ರಮದ ಕ್ಷಣಕ್ಷಣದ ಅಪ್ಡೇಟ್ಸ್ ಇಲ್ಲಿದೆ.
ಪ್ರಧಾನಿ ನರೇಂದ್ರ ಮೋದಿಯವರು ದೇವಾಲಯದ ಮುಖ್ಯ ಶಿಲೆಯನ್ನು ಗರ್ಭಗ್ರಹದಲ್ಲಿ ಇರಿಸುವ ಮೂಲಕ ದೇವಾಲಯದ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ.
ಐತಿಹಾಸಿಕ ಸಂಭ್ರಮಕ್ಕೆ ಉತ್ತರ ಪ್ರದೇಶ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಅತಿಥಿಗಳಿಗೆ ಆಹ್ವಾನ ಸಹ ಕಳುಹಿಸಿದೆ. ಇನ್ನು ಆಗಸ್ಟ್ 5 ರಂದು ಪ್ರಧಾನಿ ಮೋದಿ ಸುಮಾರು ಮೂರು ಗಂಟೆಗಳ ಕಾಲ ಅಯೋಧ್ಯೆಯಲ್ಲಿರಲಿದ್ದಾರೆ ಎಂಬ ವಿವರ ಲಭ್ಯವಾಗಿದೆ. ಬೆಳಗ್ಗೆ 9.30ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಲಕ್ನೋ ಕಡೆ ಪ್ರಯಾಣ ಆರಂಭಿಸಲಿದ್ದಾರೆ.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm