ಬ್ರೇಕಿಂಗ್ ನ್ಯೂಸ್
21-03-23 06:47 pm HK News Desk ದೇಶ - ವಿದೇಶ
ತಿರುವನಂತಪುರಂ, ಮಾ.21 : ಮಲಯಾಳಂ ಸಿನಿಮಾ ನಟನ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ವಲಸೆ ಕಾರ್ಮಿಕನೊಬ್ಬನಿಗೆ ಕೇರಳದ ಸಮ್ಮರ್ ಬಂಪರ್ ಲಾಟರಿ ಹೊಡೆದಿದೆ. ಅಸ್ಸಾಂ ಮೂಲದ ಆಲ್ಬರ್ಟ್ ಟಿಗಾ ಎಂಬ ಕಾರ್ಮಿಕ ಬರೋಬ್ಬರಿ 10 ಕೋಟಿ ರೂ. ಹಣ ಬಹುಮಾನವಾಗಿ ಗೆದ್ದಿದ್ದಾರೆ.
'ಒರು ಮುತ್ತಸ್ಸಿ ಗಧಾ' ಖ್ಯಾತಿಯ ನಟ ರಜಿನಿ ಚಾಂಡಿ ಅವರ ಮನೆಯಲ್ಲಿ ಟಿಗಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ತೆರಿಗೆ ಕಡಿತದ ನಂತರ ಟಿಗಾ ಅವರಿಗೆ 6.6 ಕೋಟಿ ರೂ. ದೊರೆಯಲಿದೆ.
ಇತ್ತೀಚೆಗೆ ಕೋಲ್ಕತ್ತಾ ಮೂಲದ ಮತ್ತೊಬ್ಬ ವಲಸೆ ಕಾರ್ಮಿಕ ಇಡುಕ್ಕಿ ಜಿಲ್ಲೆಯಲ್ಲಿ 75 ಲಕ್ಷ ರೂಪಾಯಿ ಮೌಲ್ಯದ ಲಾಟರಿ ಗೆದ್ದಿದ್ದರು. ಆನಂತರ ಯಾರೋ ಟಿಕೆಟ್ ಕಿತ್ತುಕೊಳ್ಳುತ್ತಾರೆ ಎಂದು ಹೆದರಿ ಪೊಲೀಸರ ಮೊರೆ ಹೋಗಿದ್ದು ದೊಡ್ಡ ಸುದ್ದಿಯಾಗಿತ್ತು.
ಈ ಬಾರಿಯ ಸಮ್ಮರ್ ಬಂಪರ್ ಲಾಟರಿಯಲ್ಲಿ ಎರಡನೇ ಬಹುಮಾನ ಮತ್ತು ಮೂರನೇ ಬಹುಮಾನ ಪಡೆದ ವಿಜೇತರು ಕ್ರಮವಾಗಿ 50 ಲಕ್ಷ ಮತ್ತು 5 ಲಕ್ಷ ರೂ. ಬಹುಮಾನ ಪಡೆದಿದ್ದಾರೆ.
A migrant labourer, who was working as a domestic help for a Malayalam actor, has won the summer bumper prize of Kerala state lotteries. Albert Gitta, an Assam native, has won the lottery worth Rs 10 crore. Gitta has been working as a domestic help of ‘Oru Muttassi Gadha’-fame actor Rajini Chandy for a long time.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm