ಬ್ರೇಕಿಂಗ್ ನ್ಯೂಸ್
21-03-23 10:36 pm HK News Desk ದೇಶ - ವಿದೇಶ
ಮುಂಬೈ, ಮಾ.21: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗಪುರದ ಕಚೇರಿ ಮತ್ತು ಮನೆಗೆ ಮತ್ತೆ ಬೆದರಿಕೆ ಕರೆ ಬಂದಿದೆ. ಹತ್ತು ಕೋಟಿ ಕೊಟ್ಟರೆ ಓಕೆ, ಇಲ್ಲಾಂದ್ರೆ ಕೊಂದು ಬಿಡುತ್ತೇನೆ ಎಂದು ವ್ಯಕ್ತಿಯೊಬ್ಬ ಮೂರು ಬಾರಿ ಕರೆ ಮಾಡಿ ಬೆದರಿಕೆ ಒಡ್ಡಿದ್ದಾನೆ.
ಕರೆ ಮಾಡಿದ ವ್ಯಕ್ತಿ ತನ್ನನ್ನು ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂದು ಹೇಳಿಕೊಂಡಿದ್ದಾನೆ. ಮಂಗಳವಾರ ಬೆಳಗ್ಗೆ ಎರಡು ಬಾರಿ ಮತ್ತು ಮಧ್ಯಾಹ್ನ ಒಂದು ಬಾರಿ ಕರೆ ಮಾಡಿದ್ದ ಎಂದು ಡಿಸಿಪಿ ರಾಹುಲ್ ಮದಾನೆ ತಿಳಿಸಿದ್ದಾರೆ.

ಸಚಿವರ ಮನೆಗೆ ಕರೆ ಮಾಡಿದ ಬಳಿಕ ನಾಗಪುರದ ಕಚೇರಿ ಮತ್ತು ಮನೆಗೆ ಭದ್ರತೆ ಹೆಚ್ಚಿಸಲಾಗಿದೆ. ಕಳೆದ ಜನವರಿ 14ರಂದು ಇದೇ ರೀತಿ ಜಯೇಶ್ ಪೂಜಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ನಿತಿನ್ ಗಡ್ಕರಿಯ ನಾಗಪುರದ ಕಚೇರಿಗೆ ಕರೆ ಮಾಡಿದ್ದ. ನೂರು ಕೋಟಿ ಕೊಡಬೇಕು, ಇಲ್ಲಾಂದ್ರೆ ಜೀವಕ್ಕೆ ಅಪಾಯ ಬರಬಹುದು. ತಾನು ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯ ಎಂದು ಹೇಳಿಕೊಂಡಿದ್ದ. ಬಳಿಕ ಪುತ್ತೂರು ಮೂಲದ ಜಯೇಶ್ ಪೂಜಾರಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಸಚಿವರ ನಾಗಪುರದ ಕಚೇರಿಗೆ ಕರೆ ಮಾಡಿದ್ದಾನೆ ಎಂಬುದು ತನಿಖೆಯಲ್ಲಿ ಕಂಡುಬಂದಿತ್ತು.
ಇದೀಗ ಮತ್ತೊಮ್ಮೆ ಅದೇ ರೀತಿಯ ಕರೆ ಬಂದಿದ್ದು ಯಾರು ಕರೆ ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Security was increased at Union minister Nitin Gadkari's home and office in Nagpur on Tuesday after a man made three calls threatening to harm the senior BJP leader if Rs 10 crore was not paid to him, a police official said. The caller identified himself as one Jayesh Pujari, alias Jayesh Kantha, the same person whose name had been used to make similar calls to the minister's office in January, he said.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm