ಬ್ರೇಕಿಂಗ್ ನ್ಯೂಸ್
28-03-23 02:58 pm HK News Desk ದೇಶ - ವಿದೇಶ
ರಿಯಾದ್, ಮಾ.28: ಮುಸ್ಲಿಮರ ಪವಿತ್ರ ನಗರ ಮೆಕ್ಕಾಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಒಂದು ಸೇತುವೆಯೊಂದರಲ್ಲಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನಲ್ಲಿದ್ದ 20 ಜನರು ಸಾವನ್ನಪ್ಪಿರುವ ದಾರುಣ ಘಟನೆ ಘಟನೆ ದಕ್ಷಿಣ ಪ್ರಾಂತ್ಯದ ಅಸಿರ್ನಲ್ಲಿ ನಡೆದಿದೆ.
ಇದು ರಂಜಾನ್ನ ಮೊದಲ ವಾರವಾಗಿರುವುದರಿಂದ ಲಕ್ಷಾಂತರ ಮುಸ್ಲಿಮರು ಹಜ್ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಇದೀಗ ಸಂಭವಿಸಿರುವ ಅಪಘಾತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ. 30 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವವರಲ್ಲಿ ಹಲವರು ಬೇರೆ ಬೇರೆ ದೇಶಗಳಿಂದ ಬಂದಿರುವವರು ಎಂಬುದು ತಿಳಿದುಬಂದಿದೆ. ಆದರೆ ಅವರ ಗುರುತುಗಳನ್ನು ಇನ್ನೂ ತಿಳಿಸಲಾಗಿಲ್ಲ.

ವರದಿಗಳ ಪ್ರಕಾರ ಬಸ್ ಸೇತುವೆಯಲ್ಲಿ ಹೋಗುತ್ತಿದ್ದಾಗ ಗೋಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಈ ವೇಳೆ ಭಾರೀ ಬೆಂಕಿ ಸಂಭವಿಸಿದ್ದು, ಜನರ ಸಾವಿಗೆ ಕಾರಣವಾಗಿದೆ. 2019ರ ಅಕ್ಟೋಬರ್ನಲ್ಲೂ ಇಂತಹುದೇ ಇನ್ನೊಂದು ಭೀಕರ ಅಪಘಾತ ಸಂಭವಿಸಿತ್ತು. ಮದೀನಾ ಬಳಿ ದೊಡ್ಡ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು, ಸುಮಾರು 35 ವಿದೇಶಿಗರು ಸಾವನ್ನಪ್ಪಿದ್ದರು.
At least 20 people have been reportedly killed and a dozen have been injured after a bus ferrying them to the holy city of Mecca burst into flames following a collision on a bridge. According to a report by PTI, Al-Ekhbariya TV said 29 other people were injured in the crash and aired footage showing the charred remains of the bus. It said the crash occurred when the vehicle's brakes failed in southwestern Asir province bordering Yemen.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm