ಬ್ರೇಕಿಂಗ್ ನ್ಯೂಸ್
01-04-23 09:38 pm HK News Desk ದೇಶ - ವಿದೇಶ
ಚಂಡೀಗಢ, ಎ.1 : 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಕ್ರಿಕೆಟಿಗ, ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು 10 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಶನಿವಾರ ಸಂಜೆ ಪಟಿಯಾಲ ಸೆಂಟ್ರಲ್ ಜೈಲಿನಿಂದ ಸಿಧು ಬಿಡುಗಡೆಯಾಗಿದ್ದಾರೆ. ಸಿಧು ಅವರು ಶನಿವಾರ ಮಧ್ಯಾಹ್ನದ ವೇಳೆಗೆ ಜೈಲಿನಿಂದ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಆದರೆ ಸಂಜೆ 5:53ಕ್ಕೆ ಜೈಲಿನಿಂದ ಹೊರಬಂದರು. ಈ ವೇಳೆ ಸಿಧು ನೀಲಿ ಬಣ್ಣದ ಜಾಕೆಟ್ ಧರಿಸಿದ್ದರು.
1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ 1 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆದರೆ ಸಿಧು ಅವರನ್ನು ಉತ್ತಮ ನಡವಳಿಕೆಯ ಕಾರಣದಿಂದ ರಾಜ್ಯ ಸರ್ಕಾರ ಅದಕ್ಕೂ ಮೊದಲೇ ಬಿಡುಗಡೆ ಮಾಡಿದೆ.
ಈ ಬಗ್ಗೆ ಸಿಧು ಪರ ವಕೀಲ ಹೆಚ್.ಪಿ.ಎಸ್ ವರ್ಮಾ ಮಾತನಾಡಿ, ಸಿಧು ಬಿಡುಗಡೆ ಅವಧಿ ಮೇ ತಿಂಗಳಿಗೆ ನಿಗದಿಯಾಗಿತ್ತು. ಆದರೆ ಉತ್ತಮ ನಡವಳಿಕೆ ಹೊಂದಿರುವ ಎಲ್ಲಾ ಕೈದಿಗಳಿಗೆ ಶಿಕ್ಷೆಯ ಅವಧಿಯನ್ನ ಕಡಿತಗೊಳಿಸಲಾಗುತ್ತದೆ. ಹಾಗಾಗಿ ಸಿಧು ಅವರು 2 ತಿಂಗಳು ಮುಂಚಿತವಾಗಿಯೇ ಬಿಡುಗಡೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
Putting an end to speculation of his likely release, former Punjab Congress chief Navjot Singh Sidhu on Friday said he will be released from jail on April 1, Saturday. He is lodged in jail in a road rage case dating back to 1988. According to media reports, Sidhu will be prematurely released for his good conduct.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm