ಬ್ರೇಕಿಂಗ್ ನ್ಯೂಸ್
25-10-20 02:06 pm Headline Karnataka News Network ದೇಶ - ವಿದೇಶ
ಕಾಬೂಲ್ , ಅಕ್ಟೋಬರ್ 25 : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿದ್ದು 24 ಮಂದಿ ಸಾವನ್ನಪ್ಪಿದ್ದಾರೆ.
ಪಶ್ಚಿಮ ಕಾಬೂಲಿನ ದಶ್ತ್ ಇ - ಬರ್ಚಿ ಎನ್ನುವ ಶಿಯಾ ಮುಸ್ಲಿಮರು ಹೆಚ್ಚಿರುವ ಪ್ರದೇಶದ ಶಾಲಾ ಆವರಣದಲ್ಲಿ ಬಾಂಬ್ ದಾಳಿ ಘಟನೆ ನಡೆದಿದೆ. ಸೆಕ್ಯುರಿಟಿ ಗಾರ್ಡ್ ಬಾಂಬರ್ ವ್ಯಕ್ತಿಯನ್ನು ಒಳಬರದಂತೆ ತಡೆದಿದ್ದು ಇದೇ ವೇಳೆ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ. ಬಾಂಬ್ ದಾಳಿಯಿಂದ ಸಾಕಷ್ಟು ಸಾವು ನೋವು ಸಂಭವಿಸಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ. 57 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.


ಈತನಕ ಯಾವುದೇ ಭಯೋತ್ಪಾದಕ ಸಂಘಟನೆಗಳು ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ತಾಲಿಬಾನ್ ಸಂಘಟನೆ ಕೃತ್ಯದಲ್ಲಿ ತನ್ನದೇನು ಪಾತ್ರ ಇಲ್ಲವೆಂದು ಹೇಳಿಕೊಂಡಿದೆ.


2018ರ ಆಗಸ್ಟ್ ನಲ್ಲಿ ಐಸಿಸ್ ಉಗ್ರರು ಅಫ್ಘಾನಿಸ್ತಾನದಲ್ಲಿ ಇದೇ ಮಾದರಿಯ ದಾಳಿ ನಡೆಸಿದ್ದರು. ಶಾಲಾ ಆವರಣಕ್ಕೆ ನುಗ್ಗಿದ ಸುಸೈಡ್ ಬಾಂಬರ್ ಸ್ಫೋಟಗೊಂಡು 34 ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಅಫ್ಘಾನಿಸ್ತಾನದಲ್ಲಿ ಶಿಯಾ, ಸಿಖ್ ಮತ್ತು ಹಿಂದುಗಳನ್ನು ಟಾರ್ಗೆಟ್ ಮಾಡಿಕೊಂಡು ಐಸಿಸ್ ಉಗ್ರರು ದಾಳಿ ನಡೆಸುತ್ತಿದ್ದಾರೆ. ಐಸಿಸ್ ದೃಷ್ಟಿಯಲ್ಲಿ ಶಿಯಾ, ಸಿಖ್, ಹಿಂದು, ಕ್ರೈಸ್ತರು ಕಾಫಿರರು ಆಗಿದ್ದು ಅಫ್ಘಾನಿಸ್ತಾನವನ್ನು ಅನ್ಯಮತೀಯರನ್ನು ಟಾರ್ಗೆಟ್ ಮಾಡಿ ದಾಳಿ ಆರಂಭಿಸಿದೆ. ಹೀಗಾಗಿ ಇಂದಿನ ದಾಳಿಯನ್ನೂ ಐಸಿಸ್ ಉಗ್ರರೇ ನಡೆಸಿರುವ ಸಾಧ್ಯತೆಯಿದೆ.
The death toll from a suicide attack at an educational centre in Kabul has gone up to 24, Afghanistan’s interior ministry said. At least 57 others were wounded in the attack that took place on Saturday, it added.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm