ಬ್ರೇಕಿಂಗ್ ನ್ಯೂಸ್
05-04-23 07:12 pm HK News Desk ದೇಶ - ವಿದೇಶ
ಚೆನ್ನೈ, ಎ.5: ತಮಿಳುನಾಡಿನ ಮೂವರಸನ್ಪೇಟ್ನಲ್ಲಿರುವ ಧರ್ಮಲಿಂಗೇಶ್ವರ ದೇವಾಲಯದ ಕೆರೆಯಲ್ಲಿ ಮುಳುಗಿ ಐವರು ಅರ್ಚಕರು ಮೃತಪಟ್ಟಿದ್ದಾರೆ.
ಸುಮಾರು 25 ಅರ್ಚಕರು ಕೆರೆಯಲ್ಲಿ ನಟರಾಜರ್ ತೀರ್ಥಾವರಿ ಧಾರ್ಮಿಕ ವಿಧಿವಿಧಾನ ನೆರವೇರಿಸುವಾಗ ಕಾಲು ಜಾರಿ ಬಿದ್ದು ಐವರು ಅರ್ಚಕರು ಸಾವಿಗೀಡಾಗಿದ್ದಾರೆ.
ತೀರ್ಥಾವರಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಮೂರ್ತಿಯನ್ನು ಎತ್ತಿಕೊಂಡು ಅರ್ಚಕರು ಹೋಗುತ್ತಿದ್ದರು. ಇದೇ ವೇಳೆ ಮುಂದೆ ಇದ್ದ ಇಬ್ಬರು ಅರ್ಚಕರು ನೀರಿನಲ್ಲಿ ಮುಳುಗಿದ್ದಾರೆ. ಇವರು ವಾಪಸ್ ಬರದ ಕಾರಣ, ಇವರನ್ನು ರಕ್ಷಿಸಲು ಮತ್ತೆ ಮೂವರು ಅರ್ಚಕರು ನೀರಿಗೆ ಮುಳುಗಿದ್ದಾರೆ. ಕೆರೆಯು ಸುಮಾರು 20 ಅಡಿ ಇದ್ದ ಕಾರಣ ನೀರಿನಲ್ಲಿ ಮುಳುಗಿದ ಐವರೂ ಅರ್ಚಕರು ಮೃತಪಟ್ಟಿದ್ದಾರೆ.
ಮಾಹಿತಿ ಪಡೆದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
Five temple priests allegedly died by drowning in a lake at Moovarasanpet near Madipakkam on Wednesday morning. The five men were part of a group of 25 priests who were taking part in a ceremony at the late. According to sources, the five men were identified as Surya (24) of Nanganallur, Raghavan (22) of Madipakkam, Yoheshwaran (23) of Keelkatalai, Vanesh (20) of Nanganallur, and Raghavan (18) of Nanganallur. All five priests were taking part in a ceremony at Dharmalingeshwar Temple in Moovarasanpet.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm