ಬ್ರೇಕಿಂಗ್ ನ್ಯೂಸ್
09-04-23 01:19 pm HK News Desk ದೇಶ - ವಿದೇಶ
ಮೈಸೂರು, ಎ.9: ಚುನಾವಣೆ ಹೊತ್ತಿನಲ್ಲಿ ಶನಿವಾರ ರಾತ್ರಿ ಕರ್ನಾಟಕಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳ್ಳಂಬೆಳಗ್ಗೆ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಭಾನುವಾರ ಬೆಳ್ಳಂಬೆಳಗ್ಗೆ ಸಫಾರಿ ನಡೆಸಿದ್ದಾರೆ.
ಬಂಡೀಪುರ ಕ್ಯಾಂಪ್, ವನ್ಯಜೀವಿ ಹಾಗೂ ಅರಣ್ಯ ಸಂಪತ್ತಿನ ಸೌಂದರ್ಯವನ್ನು ಪ್ರಧಾನಿ ಮೋದಿಯವರು ಸವಿದರು. ಬಳಿಕ ಬಂಡೀಪುರ ಕ್ಯಾಂಪ್ ನಿಂದ ಬೋಳಗುಡ್ಡ ಆ್ಯಂಟಿ ಪೋಚಿಂಗ್ ಕ್ಯಾಂಪ್ ನತ್ತ ತೆರಳಿದ್ದಾರೆ. ಬೋಳಗುಡ್ಡದಲ್ಲಿ ನಿಂತು ಅರಣ್ಯ ವೀಕ್ಷಿಸಿದ್ದು ಮಧುಮಲೈ ಆನೆ ಶಿಬಿರಕ್ಕೆ ಭೇಟಿ ನೀಡಿದ್ದಾರೆ.





ಇದಕ್ಕೂ ಮುನ್ನ ಪ್ರಧಾನಿ ಮೋದಿ, ಬಂಡೀಪುರದಲ್ಲಿ ಹುಲಿ ಸಂರಕ್ಷಣೆ ಯೋಜನೆಯ ಸುವರ್ಣ ವರ್ಷಾಚರಣೆ ಅಂಗವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿದರು. ಬಳಿಕ ಬಂಡೀಪುರ ಅಭಯಾರಣ್ಯದಲ್ಲಿ ಸುಮಾರು 2 ಗಂಟೆಗಳ ಕಾಲ ಹುಲಿ ಸಫಾರಿಯಲ್ಲಿ ಭಾಗವಹಿಸಿ 20 ಕಿಲೋ ಮೀಟರ್ ಸಾಗಿದರು.
ಸಫಾರಿಗೆ ಬಳಕೆಯಾಗುವ ವಿಶೇಷ ಉಡುಪಿನಲ್ಲಿ ಪ್ರಧಾನಿ ಮೋದಿ ಪಯಣ ಮಾಡಿದ್ದು ಅದರ ಫೋಟೋ, ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದಕ್ಕೂ ಮಿನ್ನ ಮೇಲುಕಾಮನಹಳ್ಳಿ ಹೆಲಿಪ್ಯಾಡ್ ಗೆ ಆಗಮಿಸಿದರು. ಬಂಡೀಪುರಕ್ಕೆ ಪ್ರಧಾನಿಯೊಬ್ಬರು ಬರುತ್ತಿರುವುದು ಇದೇ ಮೊದಲಾಗಿದ್ದು ಹುಲಿ ಸಂರಕ್ಷಣೆ ಯೋಜನೆಯ ಸುವರ್ಣ ಸಂಭ್ರಮದಲ್ಲಿ ವಿಶೇಷವಾಗಿದೆ.
ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಬಂಡೀಪುರ ಮಾರ್ಗವಾಗಿ ಕೇರಳಕ್ಕೆ ತೆರಳುವ ವಾಹನ ಸಂಚಾರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಬಂಡೀಪುರ, ಮಧುಮಲೈ ಕಾಡಿಗೆ ಭೇಟಿ ನೀಡಿದ ನಂತರ ಪ್ರಧಾನಿ ಮೋದಿಯವರು ಮೈಸೂರಿಗೆ ತೆರಳಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
Tigers and leopards proved to be elusive for Prime Minister Narendra Modi, who embarked on a safari at the Bandipur Tiger Reserve on Sunday, April 9, 2023.
04-03-26 01:33 pm
HK News Staffer
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm