ಬ್ರೇಕಿಂಗ್ ನ್ಯೂಸ್
26-10-20 11:29 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಅಕ್ಟೋಬರ್ 26 : ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆಗೆ ಕರೆತಂದಿದ್ದ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಮೊದಲ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಜಧಾನಿಯ ಲೋಧಿ ಕಾಲನಿ ಠಾಣೆಯಲ್ಲಿ ನಡೆದಿದೆ. ಮೃತರನ್ನು ಧರ್ಮವೀರ್ ಸಿಂಗ್ (52) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದ್ದು, ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಮೊದಲ ಮಹಡಿಯಿಂದ ಬಿದ್ದು ಆರೋಪಿ ಮೃತಪಟ್ಟಿದ್ದಾನೆ ಎನ್ನುವುದು ಪೊಲೀಸರ ವಾದ.
ಲೋಧಿ ಕಾಲನಿಯಲ್ಲಿ ಗುರುವಾರ ಕಾರೊಂದು ಕಳ್ಳತನವಾಗಿದ್ದು, ಈ ಕಳ್ಳರು ಧರ್ಮವೀರ್ ಸಿಂಗ್ನ ಆಟೊದಲ್ಲಿ ಪ್ರಯಾಣಿಸಿದ್ದರು ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸಿಂಗ್ನನ್ನು ವಿಚಾರಣೆಗೆ ಕರೆ ತರಲಾಗಿತ್ತು.
ಸಿಂಗ್ ನೆಲಮಹಡಿಯಲ್ಲಿ ಪ್ರಜ್ಞಾಶೂನ್ಯನಾಗಿ ಬಿದ್ದುದನ್ನು ಕಂಡ ತಕ್ಷಣ ಪೊಲೀಸರು ಧಾವಿಸಿ ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ವೇಳೆ ಆತ ಮೃತಪಟ್ಟಿದ್ದಾಗಿ ಪೊಲೀಸರು ಹೇಳಿದ್ದಾರೆ. ಕಾರು ಕಳವು ಆರೋಪಿಗಳನ್ನು ಶನಿವಾರ ಬಂಧಿಸಲಾಗಿತ್ತು.
"ಸಿಸಿಟಿವಿ ದೃಶ್ಯಾವಳಿ ನೋಡಿದಾಗ ಆಟೋದಲ್ಲಿ ಬಂದ ಇಬ್ಬರು ಕಾರು ಕದ್ದು ಪರಾರಿಯಾಗಿರುವುದು ಕಂಡುಬಂತು. ಆಟೋ ಮಾಲಕ ಧರ್ಮವೀರ್ ಸಿಂಗ್, ಫತೇಪುರ್ ನಿವಾಸಿ ಸತೀಶ್ ಎಂಬಾತನಿಗೆ ಬಾಡಿಗೆಗೆ ನೀಡಿದ್ದರು. ಧರ್ಮವೀರ್ ಅವರನ್ನು ಶುಕ್ರವಾರ ವಿಚಾರಣೆಗೆ ಗುರಿಪಡಿಸಿ ಶನಿವಾರ ಸತೀಶ್ನನ್ನು ಸೆರೆ ಹಿಡಿಯಲಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡ ಇಬ್ಬರು ಶಂಕಿತರಲ್ಲಿ ಆತ ಒಬ್ಬ. ಆತನ ಮಾಹಿತಿ ಮೇರೆಗೆ ಘೇವಾರ್ ರಾಮ್ ಚೌಧರಿ ಎಂಬ ಸಹಚರನನ್ನೂ ಬಂಧಿಸಲಾಗಿದೆ" ಎಂದು ದಕ್ಷಿಣ ವಲಯದ ಡಿಸಿಪಿ ಅತುಲ್ ಠಾಕೂರ್ ಮಾಹಿತಿ ನೀಡಿದ್ದಾರೆ.
An assistant sub-inspector of Delhi Police was suspended and two constables sent to district lines after a 45-year-old auto-rickshaw driver died in police custody in south Delhi on Sunday morning, officials said.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm