ಬ್ರೇಕಿಂಗ್ ನ್ಯೂಸ್
11-04-23 01:30 pm HK News Desk ದೇಶ - ವಿದೇಶ
ಕಾಶ್ಮೀರ, ಎ.11: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕ ನೆಲೆಯ ಮೇಲೆ ದಾಳಿ ಮಾಡಿ ನಾಶಪಡಿಸಿದ್ದಾರೆ.
ಮಂಗಳವಾರ ನಸುಕಿನ ಜಾವ ನಡೆದ ಕಾರ್ಯಾಚರಣೆಯಲ್ಲಿ ಸ್ಥಳೀಯ ಪೋಲೀಸರು ಮತ್ತು ಭಾರತೀಯ ಸೇನೆಯು ಬಾರಾಮುಲ್ಲಾದಲ್ಲಿ ಉಗ್ರರ ನೆಲೆಯನ್ನು ನಾಶಪಡಿಸಿದೆ.
ಲಷ್ಕರ್ ಎ ತೊಯ್ಬಾ ಭಯೋತ್ಪಾದಕ ಸಂಘಟನೆಯ ಇಬ್ಬರು ಭಯೋತ್ಪಾದಕ ಸಹಚರರಾದ ಫಾರೂಕ್ ಅಹ್ಮದ್ ಪರ್ರಾ ಮತ್ತು ಸೈಮಾ ಬಶೀರ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಜಮ್ಮು ಮತ್ತು ಕಾಶ್ಮೀರದ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಬಾರಾಮುಲ್ಲಾ ಪೊಲೀಸ್, ಆರ್ಮಿ 29 ಆರ್ಆರ್ ಮತ್ತು 2 ಬಿಎನ್ ಎಸ್ಎಸ್ಬಿ ಜಂಟಿ ಪಡೆಗಳು ಬಾರಾಮುಲ್ಲಾ ಪಟ್ಟಣದಲ್ಲಿ ಭಯೋತ್ಪಾದನಾ ಘಟಕವನ್ನು ಭೇದಿಸಿದೆ. ಭಯೋತ್ಪಾದಕರ ಬಳಿ ಇದ್ದ 1 ಪಿಸ್ತೂಲ್, 2 ಪಿಸ್ತೂಲ್ ಮ್ಯಾಗಜೀನ್ಗಳು, ಸ್ಫೋಟಕ ಸಾಧನಗಳು ಮತ್ತು ಸುಮಾರು 2 ಕೆಜಿ ತೂಕದ ಒಂದು ರಿಮೋಟ್ ಕಂಟ್ರೋಲ್ ಡಿವೈಸ್ ಹಾಗೂ ಸುಧಾರಿತ ಸ್ಫೋಟಕ ಸಾಧನವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಅಬಿದ್ ಖಯೂಮ್ ಲೋನ್ ಎಂಬ ಸಕ್ರಿಯ ಭಯೋತ್ಪಾದಕನೊಂದಿಗೆ ಸಹಚರರಾಗಿ ಕೆಲಸ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ.
A terror module on Monday was busted by the security forces in Jammu and Kashmir's Baramulla area. In a major success, two terrorist associates of the Lashkar-e-Taiba (LeT) have been also arrested along with arms and ammunition. The police release informed that the terrorist associates have been identified as Farooq Ahmad Parra and Saima Bashir.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm