ಬ್ರೇಕಿಂಗ್ ನ್ಯೂಸ್
05-08-20 08:14 am Headline Karnataka News Network ದೇಶ - ವಿದೇಶ
ಅಯೋಧ್ಯೆ (ಜು.5): ‘ಎಲ್ಲರೂ ರಾಮರೇ, ಎಲ್ಲರಲ್ಲೂ ರಾಮನೇ ಇದ್ದಾನೆ. ರಾಮ ಮಂದಿರನವನ್ನು ಇಲ್ಲಿಯೇ ಕಟ್ಟೋಣ. ನಮ್ಮ ಹೃದಯಗಳನ್ನು ಅಯೋಧ್ಯೆ ಮಾಡಿಕೊಳ್ಳೋಣ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿದ ಬಳಿಕ ಮಾತನಾಡಿದ ಅವರು, ‘ಧರ್ಮ ಎಲ್ಲರನ್ನೂ ಮೇಲ್ಮೆಗೆ ತರುತ್ತದೆ. ವಿಶ್ವಕ್ಕೇ ಭಾರತವು ಸುಖ ಶಾಂತಿ ತರಬಲ್ಲದು. ನಾವು ಅಯೋಧ್ಯೆಯಲ್ಲಿ ಮಂದಿರ ಕಟ್ಟಿ ಸುಮ್ಮನಾಗಬಾರದು. ಅದಕ್ಕೂ ಮೊದಲು ಮನಮಮಂದಿರ ಕಟ್ಟಬೇಕು’ ಎಂದು ಹೇಳಿದರು.
ಅತಿಆಸೆ, ವಿಪರೀತ ಸಿಟ್ಟು, ಜಿಪುಣತನದಂಥ ಸಮಾಜಕಂಟಕ ಸ್ವಭಾಗಳನ್ನು ದೂರವಿಡಲು ರಾಮನ ಆದರ್ಶಗಳಿಂದ ಸ್ಪೂರ್ತಿ ಪಡೆಯೋಣ ಎಂದು ಕರೆ ನೀಡಿದರು.
‘ಇದು ನನಗೆ ಅತ್ಯಂತ ಆನಂದದ ದಿನ. ಈ ಹಿಂದೆ ನಮ್ಮ ಸರಸಂಘಚಾಲಕರಾಗಿದ್ದ ಬಾಳಾಸಾಹೇಬ್ ದೇವರಸರು ‘ಈ ಕೆಲಸವನ್ನು ವರ್ಷಗಟ್ಟಲೆ ಮಾಡಬೇಕು’ ಎಂದು ಹೇಳಿದ್ದರು. ಅದೇ ರೀತಿ ನಾವು ನಡೆದುಕೊಂಡೆವು. ಸಾವಿರಾರು ಮಂದಿ ಈ ಕಾರ್ಯಕ್ಕಾಗಿ ಬಲಿದಾನ ಮಾಡಿದ್ದರು. ಅವರೆಲ್ಲರನ್ನೂ ನಾನು ನೆನಪಿಸಿಕೊಳ್ಳುತ್ತೇನೆ ಎಂದು ಭಾಗವತ್ ಹೇಳಿದರು.
ಅಡ್ವಾಣಿ ಅವರು ಈ ಕಾರ್ಯಕ್ರಮವನ್ನು ತಮ್ಮ ನಿವಾಸದಲ್ಲಿ ನೋಡುತ್ತಿರಬಹುದು. ಸಾಕಷ್ಟು ನಾಯಕರಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಿಲ್ಲ. ಪರಿಸ್ಥಿತಿಯೇ ಹಾಗಿದೆ. ಕೊರೊನಾ ಕಾಲದಿಂದ ವಿಶ್ವ ಅಂತರ್ಮುಖಿಯಾಗಿದೆ. ಏನಾದರೂ ದಾರಿಯಿದೆಯೇ ಎಂದು ಎದುರು ನೋಡುತ್ತಿದೆ. ನಮಗೆ ವಿಶ್ವಾಸವಿದೆ. ರಾಮನ ಹಾದಿಯಲ್ಲಿ ಪರಿಹಾರವಿದೆ ಎಂದು ಅವರು ಹೇಳಿದರು.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm