ಬ್ರೇಕಿಂಗ್ ನ್ಯೂಸ್
05-08-20 08:14 am Headline Karnataka News Network ದೇಶ - ವಿದೇಶ
ಅಯೋಧ್ಯೆ (ಜು.5): ‘ಎಲ್ಲರೂ ರಾಮರೇ, ಎಲ್ಲರಲ್ಲೂ ರಾಮನೇ ಇದ್ದಾನೆ. ರಾಮ ಮಂದಿರನವನ್ನು ಇಲ್ಲಿಯೇ ಕಟ್ಟೋಣ. ನಮ್ಮ ಹೃದಯಗಳನ್ನು ಅಯೋಧ್ಯೆ ಮಾಡಿಕೊಳ್ಳೋಣ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿದ ಬಳಿಕ ಮಾತನಾಡಿದ ಅವರು, ‘ಧರ್ಮ ಎಲ್ಲರನ್ನೂ ಮೇಲ್ಮೆಗೆ ತರುತ್ತದೆ. ವಿಶ್ವಕ್ಕೇ ಭಾರತವು ಸುಖ ಶಾಂತಿ ತರಬಲ್ಲದು. ನಾವು ಅಯೋಧ್ಯೆಯಲ್ಲಿ ಮಂದಿರ ಕಟ್ಟಿ ಸುಮ್ಮನಾಗಬಾರದು. ಅದಕ್ಕೂ ಮೊದಲು ಮನಮಮಂದಿರ ಕಟ್ಟಬೇಕು’ ಎಂದು ಹೇಳಿದರು.
ಅತಿಆಸೆ, ವಿಪರೀತ ಸಿಟ್ಟು, ಜಿಪುಣತನದಂಥ ಸಮಾಜಕಂಟಕ ಸ್ವಭಾಗಳನ್ನು ದೂರವಿಡಲು ರಾಮನ ಆದರ್ಶಗಳಿಂದ ಸ್ಪೂರ್ತಿ ಪಡೆಯೋಣ ಎಂದು ಕರೆ ನೀಡಿದರು.
‘ಇದು ನನಗೆ ಅತ್ಯಂತ ಆನಂದದ ದಿನ. ಈ ಹಿಂದೆ ನಮ್ಮ ಸರಸಂಘಚಾಲಕರಾಗಿದ್ದ ಬಾಳಾಸಾಹೇಬ್ ದೇವರಸರು ‘ಈ ಕೆಲಸವನ್ನು ವರ್ಷಗಟ್ಟಲೆ ಮಾಡಬೇಕು’ ಎಂದು ಹೇಳಿದ್ದರು. ಅದೇ ರೀತಿ ನಾವು ನಡೆದುಕೊಂಡೆವು. ಸಾವಿರಾರು ಮಂದಿ ಈ ಕಾರ್ಯಕ್ಕಾಗಿ ಬಲಿದಾನ ಮಾಡಿದ್ದರು. ಅವರೆಲ್ಲರನ್ನೂ ನಾನು ನೆನಪಿಸಿಕೊಳ್ಳುತ್ತೇನೆ ಎಂದು ಭಾಗವತ್ ಹೇಳಿದರು.
ಅಡ್ವಾಣಿ ಅವರು ಈ ಕಾರ್ಯಕ್ರಮವನ್ನು ತಮ್ಮ ನಿವಾಸದಲ್ಲಿ ನೋಡುತ್ತಿರಬಹುದು. ಸಾಕಷ್ಟು ನಾಯಕರಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಿಲ್ಲ. ಪರಿಸ್ಥಿತಿಯೇ ಹಾಗಿದೆ. ಕೊರೊನಾ ಕಾಲದಿಂದ ವಿಶ್ವ ಅಂತರ್ಮುಖಿಯಾಗಿದೆ. ಏನಾದರೂ ದಾರಿಯಿದೆಯೇ ಎಂದು ಎದುರು ನೋಡುತ್ತಿದೆ. ನಮಗೆ ವಿಶ್ವಾಸವಿದೆ. ರಾಮನ ಹಾದಿಯಲ್ಲಿ ಪರಿಹಾರವಿದೆ ಎಂದು ಅವರು ಹೇಳಿದರು.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm