ಬ್ರೇಕಿಂಗ್ ನ್ಯೂಸ್
12-04-23 12:40 pm HK News Desk ದೇಶ - ವಿದೇಶ
ಬ್ಯಾಂಕಾಕ್, ಎ.12: ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಮಧ್ಯ ಮ್ಯಾನ್ಮಾರ್ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.
ಮ್ಯಾನ್ಮಾರ್ನಲ್ಲಿ ಆಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರ ಪದ್ಯಚುತಗೊಳಿಸಿ 2021ರ ಫೆಬ್ರುವರಿಯಲ್ಲಿ ಸೇನೆ ಅಧಿಕಾರಿ ಹಿಡಿದಿತ್ತು. ಅಲ್ಲದೆ ಜನರ ಪ್ರತಿಭಟನೆ ಹತ್ತಿಕ್ಕಲು ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ಈವರೆಗೆ ಮಿಲಿಟರಿ ದಾಳಿಗೆ 3,000ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಅಂದಾಜಿಸಲಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ದೇಶದ ಎರಡನೇ ದೊಡ್ಡ ನಗರವಾದ ಮ್ಯಾಂಡಲೆಯ ಉತ್ತರಕ್ಕೆ ಸುಮಾರು 110 ಕಿ.ಮೀ. ದೂರದಲ್ಲಿನ ಸಾಗಯಿಂಗ್ ಪ್ರಾಂತ್ಯದ ಪಝಿಗಿ ಗ್ರಾಮದಲ್ಲಿ ಸೇನೆ ವಿರುದ್ಧ ಚಳವಳಿಯ ಕಾರ್ಯಕ್ರಮಕ್ಕಾಗಿ ಸೇರಿದ್ದ ಜನರ ಗುಂಪಿನ ಮೇಲೆ ವೈಮಾನಿಕ ಬಾಂಬ್ ದಾಳಿ ನಡೆಸಲಾಗಿದೆ.
ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರು ವೈಮಾನಿಕ ದಾಳಿಯಿಂದ ನನಗೆ ಗಾಬರಿಯಾಗಿದೆ. ವಿಶ್ವದ ಎಲ್ಲಾ ದೇಶಗಳು ದಾಳಿಯ ಹೊಣೆಗಾರರನ್ನು ಖಂಡಿಸಿ ನ್ಯಾಯಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.
Airstrikes by Myanmar’s military on Tuesday killed as many as 100 people, including many children, who were attending a ceremony held by opponents of army rule, said a witness, a member of a local pro-democracy group and independent media.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm