ಬ್ರೇಕಿಂಗ್ ನ್ಯೂಸ್
19-04-23 11:03 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಐಎನ್ಎಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ್ದೆನ್ನಲಾದ, ಕೊಡಗು ಜಿಲ್ಲೆಯಲ್ಲಿರುವ 11.04 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯ, “ಕೊಡಗಿನಲ್ಲಿ ಕಾರ್ತಿಯವರು ಒಟ್ಟು ನಾಲ್ಕು ಆಸ್ತಿಗಳನ್ನು ಹೊಂದಿದ್ದು ಅವುಗಳಲ್ಲಿ ಒಂದು ಸ್ಥಿರಾಸ್ತಿಯಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಲಯದಿಂದ ಜಪ್ತಿ ಆದೇಶವನ್ನು ತಂದು ಈ ಕ್ರಮ ಕೈಗೊಳ್ಳಲಾಗಿದೆ’’ ಎಂದು ಹೇಳಿದೆ.
ಐಎನ್ ಎಕ್ಸ್ ಮೀಡಿಯಾ ಪಿ. ಚಿದಂಬರಂ ವಿರುದ್ಧ ಕೇಂದ್ರದಲ್ಲಿ ಸಚಿವರಾಗಿದ್ದಾಗ, ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ವತಿಯಿಂದ ಒಪ್ಪಿಗೆಯ ಪ್ರಮಾಣ ಪತ್ರ ಕೊಡಿಸಲು ಲಂಚ ಪಡೆದಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಆ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯು, ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಿಂದ ತಾವು ಕೋಟ್ಯಂತರ ರೂ. ಲಂಚವನ್ನು ನೇರವಾಗಿ ಪಡೆದಿಲ್ಲ. ಅದನ್ನು ಕಾರ್ತಿ ಚಿದಂಬರಂ ಅವರ ಹೆಸರಿನಲ್ಲಿ ಕೆಲವಾರು ನಕಲಿ ಕಂಪನಿಗಳನ್ನು ತೆರೆದು ಅವುಗಳಲ್ಲಿ ಹೂಡಿಕೆ ಮಾಡಿಸಲಾಗಿದ್ದು, ಆ ಕಂಪನಿಗಳ ಹೆಸರಿನಲ್ಲಿ ಆಸ್ತಿಪಾಸ್ತಿಗಳನ್ನು ಖರೀದಿ ಮಾಡಲಾಗಿದೆ. ಅವುಗಳಲ್ಲಿ ಕೊಡಗಿನಲ್ಲಿರುವ ಆಸ್ತಿಗಳೂ ಸೇರಿವೆ. ಇದುವರೆಗೆ, ಕಾರ್ತಿ ಚಿದಂಬರಂ ಅವರು ಅಡಗಿಸಿಟ್ಟಿದ್ದ 65.88 ಕೋಟಿ ರೂ.ಗಳ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ವಿವರಿಸಿದೆ.
Assets worth ₹ 11.04 crore of Congress MP Karti Chidambaram and others have been seized by the Enforcement Directorate for alleged money laundering in the INX Media case. The seized assets include a property in Karnataka's Coorg district, the ED said in a statement.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm