ಬ್ರೇಕಿಂಗ್ ನ್ಯೂಸ್
19-04-23 11:03 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಐಎನ್ಎಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ್ದೆನ್ನಲಾದ, ಕೊಡಗು ಜಿಲ್ಲೆಯಲ್ಲಿರುವ 11.04 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯ, “ಕೊಡಗಿನಲ್ಲಿ ಕಾರ್ತಿಯವರು ಒಟ್ಟು ನಾಲ್ಕು ಆಸ್ತಿಗಳನ್ನು ಹೊಂದಿದ್ದು ಅವುಗಳಲ್ಲಿ ಒಂದು ಸ್ಥಿರಾಸ್ತಿಯಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಲಯದಿಂದ ಜಪ್ತಿ ಆದೇಶವನ್ನು ತಂದು ಈ ಕ್ರಮ ಕೈಗೊಳ್ಳಲಾಗಿದೆ’’ ಎಂದು ಹೇಳಿದೆ.
ಐಎನ್ ಎಕ್ಸ್ ಮೀಡಿಯಾ ಪಿ. ಚಿದಂಬರಂ ವಿರುದ್ಧ ಕೇಂದ್ರದಲ್ಲಿ ಸಚಿವರಾಗಿದ್ದಾಗ, ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ವತಿಯಿಂದ ಒಪ್ಪಿಗೆಯ ಪ್ರಮಾಣ ಪತ್ರ ಕೊಡಿಸಲು ಲಂಚ ಪಡೆದಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಆ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯು, ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಿಂದ ತಾವು ಕೋಟ್ಯಂತರ ರೂ. ಲಂಚವನ್ನು ನೇರವಾಗಿ ಪಡೆದಿಲ್ಲ. ಅದನ್ನು ಕಾರ್ತಿ ಚಿದಂಬರಂ ಅವರ ಹೆಸರಿನಲ್ಲಿ ಕೆಲವಾರು ನಕಲಿ ಕಂಪನಿಗಳನ್ನು ತೆರೆದು ಅವುಗಳಲ್ಲಿ ಹೂಡಿಕೆ ಮಾಡಿಸಲಾಗಿದ್ದು, ಆ ಕಂಪನಿಗಳ ಹೆಸರಿನಲ್ಲಿ ಆಸ್ತಿಪಾಸ್ತಿಗಳನ್ನು ಖರೀದಿ ಮಾಡಲಾಗಿದೆ. ಅವುಗಳಲ್ಲಿ ಕೊಡಗಿನಲ್ಲಿರುವ ಆಸ್ತಿಗಳೂ ಸೇರಿವೆ. ಇದುವರೆಗೆ, ಕಾರ್ತಿ ಚಿದಂಬರಂ ಅವರು ಅಡಗಿಸಿಟ್ಟಿದ್ದ 65.88 ಕೋಟಿ ರೂ.ಗಳ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ವಿವರಿಸಿದೆ.
Assets worth ₹ 11.04 crore of Congress MP Karti Chidambaram and others have been seized by the Enforcement Directorate for alleged money laundering in the INX Media case. The seized assets include a property in Karnataka's Coorg district, the ED said in a statement.
04-03-26 01:33 pm
HK News Staffer
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm