ಬ್ರೇಕಿಂಗ್ ನ್ಯೂಸ್
27-10-20 12:17 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 27: ಉದ್ಯಮಿಯೊಬ್ಬರ ಮನೆಗೆ ನುಗ್ಗಿದ ಕಳ್ಳರು 10 ಲಕ್ಷ ರೂ. ನಗದು ಮತ್ತು 180 ಗ್ರಾಂ ಚಿನ್ನಾಭರಣ ಕಳವುಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಪ್ರಕರಣ ಸಂಬಂಧಿಸಿ ನಾಲ್ವರು ನೇಪಾಳಿಗರನ್ನು ಪೊಲೀಸರು ಬಂಧಿಸಿದ್ದಾರೆ.
ಕಳ್ಳರಲ್ಲಿ ಇಬ್ಬರು ಉದ್ಯಮಿ ಮನೆಯಲ್ಲೇ ಕೆಲಸ ಮಾಡುತ್ತಿದ್ದವರು. ಅಕ್ಟೋಬರ್ 19 ರಂದು ಮನೆಯಲ್ಲಿ ಕುಟುಂಬಸ್ಥರು ಇಲ್ಲದಿರುವುದನ್ನು ತಿಳಿದ ಕಳ್ಳರು ದರೋಡೆಗೆ ಸ್ಕೆಚ್ ಹಾಕಿದ್ದಾರೆ. ಈ ವೇಳೆ, ಉದ್ಯಮಿಯ 70 ವರ್ಷದ ತಾಯಿ ಮಾತ್ರ ಮನೆಯಲ್ಲಿ ಇದ್ದರು.
ಮನೆ ಕೆಲಸದವರೇ ಸೇರಿ ಸ್ಕೆಚ್ ಹಾಕಿದ್ದರಿಂದ ವೃದ್ಧೆಗೆ ಚಹಾದಲ್ಲಿ ನಿದ್ದೆ ಮಾತ್ರೆ ಬೆರಸಿ ನೀಡಿದ್ದರು. ಚಹಾ ಕುಡಿದ ವೃದ್ಧೆ ನಿದ್ದೆಗೆ ಜಾರಿದ್ದು ಕಳ್ಳರು ಬೀರುವಿನಲ್ಲಿದ್ದ 180 ಗ್ರಾಂ ಚಿನ್ನ ಮತ್ತು 10 ಲಕ್ಷ ರೂ. ಹಣವನ್ನು ದೋಚಿ ಮನೆಯಿಂದ ಎಸ್ಕೇಪ್ ಆಗಿದ್ದಾರೆ.
ಕಳ್ಳತನ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲು 15 ಪೊಲೀಸರ ತಂಡಗಳನ್ನು ರಚಿಸಲಾಗಿತ್ತು. ಬಳಿಕ ಮನೆ ಕೆಲಸದವರನ್ನು ಟ್ರೇಸ್ ಮಾಡಿದ ಪೊಲೀಸರು, ಲಕ್ನೋದಲ್ಲಿ ಬಂಧಿಸಿದ್ದಾರೆ. ಕಳ್ಳರು ನೇಪಾಳ ಮೂಲದವರಾಗಿದ್ದು ನಾಲ್ವರು ಕಳ್ಳರಿಂದ 90 ಗ್ರಾಂ ಚಿನ್ನ ಮತ್ತು 1.40 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
Four Nepalese have been arrested for their alleged role in the robbery of Rs 10 lakh and gold ornaments from a businessman's house in Hyderabad.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm