ಬ್ರೇಕಿಂಗ್ ನ್ಯೂಸ್
27-10-20 12:38 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 27: ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿ ಸುದ್ದಿ ಮಾಡಿದ್ದ ಚಿತ್ರನಟಿ ಖುಷ್ಬು ಸುಂದರ್ ಅವರನ್ನು ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಿಂದುಗಳ ಧಾರ್ಮಿಕ ಗ್ರಂಥ ಮನುಸ್ಮತಿ ಮಹಿಳೆಯರನ್ನು ಕೀಳಾಗಿ ಕಾಣುತ್ತದೆ. ಅಲ್ಲದೆ, ಮನು ಧರ್ಮದಲ್ಲಿ ಮಹಿಳೆಯರನ್ನು ಲೈಂಗಿಕ ಕಾರ್ಯಕರ್ತೆಯರಂತೆ ಬಿಂಬಿಸುತ್ತದೆ ಎಂದು ವಿದುತಲೈ ಚಿರುತೈಗಲ್ ಕಚ್ಚಿ(ವಿಸಿಕೆ) ಮುಖ್ಯಸ್ಥ ಥೋಲ್ ತಿರುಮಾವಾಲವನ್ ಇತ್ತೀಚೆಗೆ ಭಾಷಣ ಒಂದರಲ್ಲಿ ಅಭಿಪ್ರಾಯಪಟ್ಟಿದ್ದರು. ರಾಜಕಾರಣಿಗಳು ಮನುಸ್ಮೃತಿಯನ್ನು ನಿಷೇಧಿಸಬೇಕೆಂದು ಅವರು ಆಗ್ರಹಿಸಿದ್ದರು.
ವಿಸಿಕೆ ಮುಖ್ಯಸ್ಥರ ಹೇಳಿಕೆಯನ್ನು ಖಂಡಿಸಿ ಬಿಜೆಪಿಯ ಮಹಿಳಾ ವಿಭಾಗ ತಮಿಳುನಾಡಿನಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಕಡಲೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಖುಷ್ಬೂ ತೆರಳುತ್ತಿದ್ದ ಹಾದಿಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಕಡಲೂರಿನಲ್ಲಿ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಬಿಜೆಪಿ ತಿರುಮಾವಾಲವನ್ ತನ್ನ ಹೇಳಿಕೆಗೆ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ.
ನಾನು ಮನುಸ್ಮೃತಿಯನ್ನು ಮಾತ್ರ ಉಲ್ಲೇಖಿಸಿದ್ದೇನೆ. ಮನುಸ್ಮೃತಿಯನ್ನು ನಿಷೇಧಿಸಬೇಕಾಗಿದೆ. ಘರ್ಷಣೆಯನ್ನು ಪ್ರಚೋದಿಸಲು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಿರುಮಾವಾಲವನ್ ಹೇಳಿದ್ದಾರೆ.
BJP leader Kushboo and her supporters taken under preventive custody by police near Thiruporur.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm