ಬ್ರೇಕಿಂಗ್ ನ್ಯೂಸ್
27-10-20 12:38 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 27: ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿ ಸುದ್ದಿ ಮಾಡಿದ್ದ ಚಿತ್ರನಟಿ ಖುಷ್ಬು ಸುಂದರ್ ಅವರನ್ನು ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಿಂದುಗಳ ಧಾರ್ಮಿಕ ಗ್ರಂಥ ಮನುಸ್ಮತಿ ಮಹಿಳೆಯರನ್ನು ಕೀಳಾಗಿ ಕಾಣುತ್ತದೆ. ಅಲ್ಲದೆ, ಮನು ಧರ್ಮದಲ್ಲಿ ಮಹಿಳೆಯರನ್ನು ಲೈಂಗಿಕ ಕಾರ್ಯಕರ್ತೆಯರಂತೆ ಬಿಂಬಿಸುತ್ತದೆ ಎಂದು ವಿದುತಲೈ ಚಿರುತೈಗಲ್ ಕಚ್ಚಿ(ವಿಸಿಕೆ) ಮುಖ್ಯಸ್ಥ ಥೋಲ್ ತಿರುಮಾವಾಲವನ್ ಇತ್ತೀಚೆಗೆ ಭಾಷಣ ಒಂದರಲ್ಲಿ ಅಭಿಪ್ರಾಯಪಟ್ಟಿದ್ದರು. ರಾಜಕಾರಣಿಗಳು ಮನುಸ್ಮೃತಿಯನ್ನು ನಿಷೇಧಿಸಬೇಕೆಂದು ಅವರು ಆಗ್ರಹಿಸಿದ್ದರು.


ವಿಸಿಕೆ ಮುಖ್ಯಸ್ಥರ ಹೇಳಿಕೆಯನ್ನು ಖಂಡಿಸಿ ಬಿಜೆಪಿಯ ಮಹಿಳಾ ವಿಭಾಗ ತಮಿಳುನಾಡಿನಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಕಡಲೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಖುಷ್ಬೂ ತೆರಳುತ್ತಿದ್ದ ಹಾದಿಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಕಡಲೂರಿನಲ್ಲಿ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಬಿಜೆಪಿ ತಿರುಮಾವಾಲವನ್ ತನ್ನ ಹೇಳಿಕೆಗೆ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ.
ನಾನು ಮನುಸ್ಮೃತಿಯನ್ನು ಮಾತ್ರ ಉಲ್ಲೇಖಿಸಿದ್ದೇನೆ. ಮನುಸ್ಮೃತಿಯನ್ನು ನಿಷೇಧಿಸಬೇಕಾಗಿದೆ. ಘರ್ಷಣೆಯನ್ನು ಪ್ರಚೋದಿಸಲು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಿರುಮಾವಾಲವನ್ ಹೇಳಿದ್ದಾರೆ.
BJP leader Kushboo and her supporters taken under preventive custody by police near Thiruporur.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am