ಬ್ರೇಕಿಂಗ್ ನ್ಯೂಸ್
27-10-20 01:13 pm Headline Karnataka News Network ದೇಶ - ವಿದೇಶ
ಪೇಶಾವರ, ಅಕ್ಟೋಬರ್ 27: ಪಾಕಿಸ್ತಾನದ ಪೇಶಾವರದ ಹೊರವಲಯದ ಮದರಸಾ ಒಂದರಲ್ಲಿ ಪ್ರಬಲ ಬಾಂಬ್ ಸ್ಪೋಟಗೊಂಡಿದ್ದು, ಏಳು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮದರಸಾ ಮಕ್ಕಳು ಸೇರಿ 70 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಜಾಮಿಯಾ ಜುಮೇರಿಯಾ ಮದರಸಾದಲ್ಲಿ ಧರ್ಮಗುರುವಿನ ಉಪನ್ಯಾಸ ನಡೆಯುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ದುಷ್ಕರ್ಮಿಗಳು ಪ್ಲಾಸ್ಟಿಕ್ ಚೀಲದಲ್ಲಿ ಬಾಂಬ್ ಇಟ್ಟುಹೋಗಿದ್ದು ಅದು ಕೆಲವೇ ಕ್ಷಣದಲ್ಲಿ ಸ್ಫೋಟಗೊಂಡಿದೆ. ಅಲ್ಲಿದ್ದ ಮಕ್ಕಳು, ಹಿರಿಯರ ದೇಹಗಳು ಛಿದ್ರವಾಗಿವೆ. ಸ್ಫೋಟದ ತೀವ್ರತೆಗೆ ಗೋಡೆಗಳು ಬಿರುಕು ಬಿಟ್ಟಿದ್ದವು. ಸಾವಿನ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆಯಾಗಬಹುದೆಂದು ಪೊಲೀಸರು ತಿಳಿಸಿದ್ದಾರೆ.



ಪೇಶಾವರ ಅಪ್ಘಾನಿಸ್ತಾನದ ಗಡಿಭಾಗದಲ್ಲಿರುವ ನಗರವಾಗಿದ್ದು ಈ ಭಾಗದಲ್ಲಿ ಉಗ್ರರು ಬೀಡು ಬಿಟ್ಟಿದ್ದಾರೆ. ಐಸಿಸ್ ಉಗ್ರರು ಅಫ್ಘಾನಿಸ್ತಾನವನ್ನು ಟಾರ್ಗೆಟ್ ಮಾಡಿರುವ ರೀತಿ ಈ ಭಾಗದಲ್ಲೂ ಜನರಲ್ಲಿ ಭಯ ಸೃಷ್ಟಿಸುತ್ತಿದ್ದಾರೆ. ಷಿಯಾಗಳ ಮಸೀದಿ, ಮದರಸಾಗಳನ್ನು ಟಾರ್ಗೆಟ್ ಮಾಡಿ ಬಾಂಬ್ ಸ್ಫೋಟಿಸಲಾಗುತ್ತಿದೆ.
At least seven students were killed and scores more wounded Tuesday in a bomb attack on a Koran study class at a religious school in northwestern Pakistan, officials said.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am