ಬ್ರೇಕಿಂಗ್ ನ್ಯೂಸ್
27-10-20 08:43 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಅಕ್ಟೋಬರ್ 27 : ಹಳೆಯ ರಾಜ್ಯ ಸಾರಿಗೆ ಬಸ್ಗಳನ್ನು ಆಹಾರ ಟ್ರಕ್ಗಳನ್ನಾಗಿ ಮರು ಬಳಕೆ ಮಾಡಲು ವಿಶಿಷ್ಟ ಯೋಜನೆಯನ್ನು ಕೇರಳ ಸರ್ಕಾರ ಕೈಗೆತ್ತಿಕೊಂಡಿದೆ.
ಕೆಎಸ್ಆರ್ಟಿಸಿ ಹೊಸ ಯೋಜನೆಯೊಂದಿಗೆ ಜನರನ್ನು ತಲುಪುತ್ತಿದೆ. ಕೆಎಸ್ಆರ್ಟಿಸಿ 'ಫುಡ್ ಟ್ರಕ್' ಯೋಜನೆಯನ್ನು ಪ್ರಾರಂಭಿಸಿದ್ದು, ಅದರ ಮೂಲಕ ಹಳೆಯ ಬಸ್ಗಳನ್ನು ಮರುಬಳಕೆ ಮಾಡಬಹುದು ಎಂದು ಕೇರಳ ಸಿಎಂ ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಅಗತ್ಯ ಇದ್ದವರಿಗೆ ಬಸ್ಸುಗಳನ್ನು ಬಾಡಿಗೆಗೆ ನೀಡಲು ಕೂಡ ನಿಗಮ ಯೋಚಿಸುತ್ತಿದೆ. ಮಹಿಳಾ ಅಭಿವೃದ್ಧಿ ನಿಗಮ, ಕುಟುಂಬಶ್ರೀ ಮತ್ತು ಭಾರತೀಯ ಕಾಫಿ ಹೌಸ್ಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಮಾತೃಭೂಮಿ ವರದಿ ಮಾಡಿದೆ.
ಹೊಸ ಯೋಜನೆ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಮತ್ತು ಶೀಘ್ರದಲ್ಲೇ ಹೆಚ್ಚಿನ ಮಳಿಗೆಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಕೆಎಸ್ಆರ್ಟಿಸಿಯಲ್ಲಿ 500 ಕ್ಕೂ ಹೆಚ್ಚು ಹಳೆಯ ಬಸ್ ಗಳಿದ್ದು ಆಹಾರ ಮಳಿಗೆಗಳಾಗಿ ಪರಿವರ್ತನೆ ಮಾಡಬಹುದು. ಸಾಂಕ್ರಾಮಿಕ ರೋಗವು ಕಡಿಮೆಯಾದ ತಕ್ಷಣ ಈ ಸೇವೆಗಳು ಪ್ರಾರಂಭವಾಗಲಿದೆ. ಪ್ರತಿ ಬಸ್ಗೆ 75,000 ರೂ. ದರ ನಿಗದಿಪಡಿಸಲಾಗಿದೆ.
ಬಸ್ಸುಗಳನ್ನು ಆಹಾರ ಟ್ರಕ್ಗಳಾಗಿ ಪರಿವರ್ತಿಸಿದರೆ, ಬಸ್ಸಿನ ಕೆಲವು ಭಾಗಗಳಾದ ಎಂಜಿನ್, ರೇಡಿಯೇಟರ್ ಮತ್ತು ಆಕ್ಸಲ್ಗಳನ್ನು ತೆಗೆದು ಇತರ ಬಸ್ಗಳಲ್ಲಿ ಬಳಸಬಹುದಾಗಿದೆ
The Kerala State Road Transport Corporation (KSRTC) is gearing up to turn unused buses into mobile food stalls. These buses will be parked near KSRTC bus stands.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm