ಬ್ರೇಕಿಂಗ್ ನ್ಯೂಸ್
03-05-23 08:33 pm HK News Desk ದೇಶ - ವಿದೇಶ
ನವದೆಹಲಿ, ಮೇ 3: ಕೇಂದ್ರ ಸರಕಾರದ ಅಧೀನ ಸಂಸ್ಥೆಯಾದ ಜಲ ಮತ್ತು ವಿದ್ಯುತ್ ಕನ್ಸಲ್ಟನ್ಸಿ ಸರ್ವಿಸಸ್ ಲಿಮಿಟೆಡ್ (ವಾಪ್ಕೋಸ್) ಕಂಪನಿಯ ನಿವೃತ್ತ ಮುಖ್ಯ ವ್ಯವಸ್ಥಾಪಕ ರಾಜೀಂದರ್ ಕುಮಾರ್ ಎಂಬಾತನ ಮನೆ ಮತ್ತು 19 ಕಡೆ ಇರುವ ಆಸ್ತಿಗಳಿಗೆ ಏಕಕಾಲದಲ್ಲಿ ಸಿಬಿಐ ದಾಳಿ ನಡೆಸಿದ್ದು, 20 ಕೋಟಿ ರೂಪಾಯಿ ನಗದನ್ನು ವಶಕ್ಕ ಪಡೆಯಲಾಗಿದೆ.
ದೆಹಲಿ, ಗುರುಗ್ರಾಮ್, ಪಂಚ್ ಕುಲಾ, ನೋಯ್ಡಾ, ಲೂಧಿಯಾನ, ಸೋನಿಪತ್, ಚಂಡೀಗಢ, ಉತ್ತರ ಪ್ರದೇಶದ ಗಾಜಿಯಾಬಾದ್ ಸೇರಿದಂತೆ 19 ವಿವಿಧ ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಂಡೀಗಢದಲ್ಲಿ ರಾಜೀಂದರ್ ಕುಮಾರ್ ಪುತ್ರನ ಮನೆ ಒಂದರಲ್ಲೇ ದಾಳಿ ವೇಳೆ 10 ಕೋಟಿ ನಗದು ಪತ್ತೆಯಾಗಿದೆ. ರಾಶಿ ರಾಶಿ ನಗದು ಸಿಕ್ಕಿದ್ದು ಇದರ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ.


2011ರಿಂದ 2019ರ ವರೆಗೆ ಸಿಎಂಡಿ ಆಗಿದ್ದ ರಾಜೀಂದರ ಕುಮಾರ್ ಗುಪ್ತಾ ಅಕ್ರಮವಾಗಿ ಆಸ್ತಿ ಗಳಿಸಿದ್ದಾನೆಂದು ದೂರು ಲಭಿಸಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. 2019ರಲ್ಲಿ ನಿವೃತ್ತಿಯಾದ ಬಳಿಕ ರಾಜೀಂದರ್ ಕುಮಾರ್ ತನ್ನದೇ ಆದ ಕನ್ಸಲ್ಟೆನ್ಸಿ ಕಂಪನಿಯೊಂದನ್ನು ಆರಂಭಿಸಿದ್ದ. ಇದಲ್ಲದೆ, ದೆಹಲಿ, ಪಂಜಾಬ್ ರಾಜ್ಯದ ಗುರುಗ್ರಾಮ್, ಚಂಡೀಗಢ, ಪಂಚಕುಲಾದಲ್ಲಿ ಅಪಾರ ಆಸ್ತಿ ಮಾಡಿಟ್ಟಿದ್ದ. ಫ್ಲಾಟ್, ರೆಸಾರ್ಟ್, ಹಲವಾರು ಕಮರ್ಶಿಯಲ್ ಕಟ್ಟಡಗಳನ್ನು ಹೊಂದಿದ್ದಾನೆ. ತನಿಖೆ ಮುಂದುವರಿಸಿದ್ದು, ರಾಜೀಂದರ್ ಕುಮಾರ್ ಮತ್ತು ಆತನ ಕುಟುಂಬದ ಸದಸ್ಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
More than Rs 20 crore was seized by the Central Bureau of Investigation (CBI) when raids were conducted at premises of Rajinder Kumar Gupta, former Chairman and Managing Director (CMD) of public sector undertaking WAPCOS Limited on Tuesday. Gupta was booked recently for amassing assets disproportionate to his known sources of income.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm