ಬ್ರೇಕಿಂಗ್ ನ್ಯೂಸ್
04-05-23 03:48 pm HK News Desk ದೇಶ - ವಿದೇಶ
ಮಂಜೇಶ್ವರ, ಮೇ 4 : ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಂಜೇಶ್ವರದ ವಿವಾಹಿತ ಮಹಿಳೆಯೊಬ್ಬರು ಯುವಕನೊಂದಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಪತ್ತೆಯಾಗಿದ್ದಾರೆ.
ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ನೇತೃತ್ವದ ತನಿಖಾ ತಂಡ ಜೋಡಿಯನ್ನು ಲಕ್ನೋದಲ್ಲಿ ವಶಕ್ಕೆ ಪಡೆದಿದ್ದು ಉತ್ತರ ಪ್ರದೇಶದಿಂದ ಕಾಸರಗೋಡಿಗೆ ಕರೆ ತಂದಿದ್ದಾರೆ. ಮೂಲತಃ ಪಾವೂರು ನಿವಾಸಿಯಾಗಿದ್ದು ಮಂಜೇಶ್ವರದ ಫ್ಲಾಟ್ನಲ್ಲಿ ವಾಸಿಸುತ್ತಿದ್ದ ಝಾಹಿದಾ (33) ಇದೀಗ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ.
ಝಾಹಿದಾ ಒಂಬತ್ತು ತಿಂಗಳ ಹಿಂದೆ ತನ್ನ 12 ವರ್ಷದ ಮಗನನ್ನು ಶಾಲೆಗೆ ಬಿಟ್ಟು ಬಂದು ಮಂಗಳೂರಿನ ಆಯುರ್ವೇದ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೊರಗಡೆ ಹೋಗಿದ್ದು ಮತ್ತೆ ತಿರುಗಿ ಬಂದಿರಲಿಲ್ಲ. ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದು ಝಾಹಿದಾ ಲಕ್ನೋದಲ್ಲಿರುವುದನ್ನು ಪತ್ತೆ ಮಾಡಿದ್ದರು.
ಈ ನಡುವೆ, ಝಾಹಿದಾ ಮುಂಬೈನಲ್ಲಿರುವ ಮಾಹಿತಿ ಮೇರೆಗೆ ಮಂಜೇಶ್ವರ ಪೊಲೀಸರು ಅಲ್ಲಿಯೂ ಹುಡುಕಾ ನಡೆಸಿದ್ದರು. ಪೊಲೀಸರು ಬೆನ್ನು ಬಿದ್ದ ವಿಷಯ ತಿಳಿದು ಜೋಡಿ ಮುಂಬೈನಿಂದ ಲಕ್ನೋಗೆ ಪರಾರಿಯಾಗಿತ್ತು ಎನ್ನಲಾಗಿದೆ. ಇದೇ ವೇಳೆ, ಪೊಲೀಸ್ ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆಂದು ಕುಟುಂಬಸ್ಥರು ಮುಖ್ಯಮಂತ್ರಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಗೃಹ ಇಲಾಖೆ ಸೂಚನೆ ಬಳಿಕ ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಹುಡುಕಾಟ ನಡೆಸಲಾಗಿತ್ತು.
Woman who went missing from manjeshwar in Kasaragod found with lover in Lucknow after 9 months. Shahida (38), a native of Talassery and wife of Harris, who is employed in the Gulf, was missing since 9 months. She was found missing after she went to drop her son to the school.
04-03-26 11:51 am
HK News Staffer
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm