ಬ್ರೇಕಿಂಗ್ ನ್ಯೂಸ್
28-10-20 04:12 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 28: ನವೆಂಬರ್ ತಿಂಗಳಲ್ಲಿ ಕಾಲೇಜು ಆರಂಭಿಸಲು ಹಸಿರು ನಿಶಾನೆ ಸಿಕ್ಕಿದೆ. ಆದರೆ, ಶಾಲೆಗಳನ್ನೂ ಆರಂಭಿಸಲಾಗುತ್ತಾ ಅನ್ನುವ ಅನುಮಾನ ಮೂಡಿತ್ತು. ಇದೀಗ ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿಯನ್ನು ನವೆಂಬರ್ 30ರ ವರೆಗೂ ವಿಸ್ತರಿಸಿದ್ದು, ಯಾವುದೇ ಕಾರಣಕ್ಕೂ ಶಾಲೆ ತೆರೆಯುವಂತಿಲ್ಲ ಎಂದು ಸೂಚನೆ ನೀಡಿದೆ.
ಸೆಪ್ಟಂಬರ್ 30ರಂದು ಹೊರಡಿಸಿದ್ದ ಅನ್ ಲಾಕ್ ಮಾರ್ಗಸೂಚಿಯನ್ನು ಅಕ್ಟೋಬರ್ 30ರ ವರೆಗೆ ಅನ್ವಯ ಎಂದು ಹೇಳಲಾಗಿತ್ತು. ಈಗ ಅದೇ ಮಾರ್ಗಸೂಚಿಯನ್ನು ನವೆಂಬರ್ ತಿಂಗಳ ಕೊನೆ ವರೆಗೂ ವಿಸ್ತರಿಸಲಾಗಿದೆ. ಇದೇ ವೇಳೆ, ದೇಶಾದ್ಯಂತ ಶಾಲೆ ಆರಂಭಿಸುವಂತಿಲ್ಲ ಎಂಬ ನಿರ್ದೇಶನವನ್ನೂ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ರವಾನಿಸಿದೆ.
ಶಾಲೆಗಳಿಗೆ ಸಿಬಂದಿ ವರ್ಗ ಮಾತ್ರ ತೆರಳಬಹುದು. ಜೊತೆಗೆ, ಅಗತ್ಯ ಇದ್ದರೆ ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರ ಅನುಮತಿ ಪಡೆದು ಶಾಲೆಗೆ ಭೇಟಿ ನೀಡಬಹುದು ಎಂದು ಹೇಳಿದೆ. ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ ರಾಜ್ಯಗಳು ಶಾಲೆ ಆರಂಭಿಸಲು ಸಿದ್ಧತೆ ನಡೆಸಿದ್ದವು. ಕೊರೊನಾ ನಿರ್ಬಂಧ ಕಾರಣ ಈ ಬಾರಿಯ ಶೈಕ್ಷಣಿಕ ವರ್ಷ ಇನ್ನೂ ಆರಂಭಗೊಂಡಿಲ್ಲ.
No mass reopening of educational institutions till 30 November, but states and union territories will continue to enjoy the flexibility to open schools, colleges in a graded manner and on a case-to-case basis in consultations with educational institute’s management.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm