ಬ್ರೇಕಿಂಗ್ ನ್ಯೂಸ್
28-10-20 04:12 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 28: ನವೆಂಬರ್ ತಿಂಗಳಲ್ಲಿ ಕಾಲೇಜು ಆರಂಭಿಸಲು ಹಸಿರು ನಿಶಾನೆ ಸಿಕ್ಕಿದೆ. ಆದರೆ, ಶಾಲೆಗಳನ್ನೂ ಆರಂಭಿಸಲಾಗುತ್ತಾ ಅನ್ನುವ ಅನುಮಾನ ಮೂಡಿತ್ತು. ಇದೀಗ ಕೇಂದ್ರ ಸರಕಾರ ಅನ್ ಲಾಕ್ 5.0 ಮಾರ್ಗಸೂಚಿಯನ್ನು ನವೆಂಬರ್ 30ರ ವರೆಗೂ ವಿಸ್ತರಿಸಿದ್ದು, ಯಾವುದೇ ಕಾರಣಕ್ಕೂ ಶಾಲೆ ತೆರೆಯುವಂತಿಲ್ಲ ಎಂದು ಸೂಚನೆ ನೀಡಿದೆ.
ಸೆಪ್ಟಂಬರ್ 30ರಂದು ಹೊರಡಿಸಿದ್ದ ಅನ್ ಲಾಕ್ ಮಾರ್ಗಸೂಚಿಯನ್ನು ಅಕ್ಟೋಬರ್ 30ರ ವರೆಗೆ ಅನ್ವಯ ಎಂದು ಹೇಳಲಾಗಿತ್ತು. ಈಗ ಅದೇ ಮಾರ್ಗಸೂಚಿಯನ್ನು ನವೆಂಬರ್ ತಿಂಗಳ ಕೊನೆ ವರೆಗೂ ವಿಸ್ತರಿಸಲಾಗಿದೆ. ಇದೇ ವೇಳೆ, ದೇಶಾದ್ಯಂತ ಶಾಲೆ ಆರಂಭಿಸುವಂತಿಲ್ಲ ಎಂಬ ನಿರ್ದೇಶನವನ್ನೂ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ರವಾನಿಸಿದೆ.
ಶಾಲೆಗಳಿಗೆ ಸಿಬಂದಿ ವರ್ಗ ಮಾತ್ರ ತೆರಳಬಹುದು. ಜೊತೆಗೆ, ಅಗತ್ಯ ಇದ್ದರೆ ವಿದ್ಯಾರ್ಥಿಗಳು ಪೋಷಕರು ಮತ್ತು ಶಿಕ್ಷಕರ ಅನುಮತಿ ಪಡೆದು ಶಾಲೆಗೆ ಭೇಟಿ ನೀಡಬಹುದು ಎಂದು ಹೇಳಿದೆ. ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ ರಾಜ್ಯಗಳು ಶಾಲೆ ಆರಂಭಿಸಲು ಸಿದ್ಧತೆ ನಡೆಸಿದ್ದವು. ಕೊರೊನಾ ನಿರ್ಬಂಧ ಕಾರಣ ಈ ಬಾರಿಯ ಶೈಕ್ಷಣಿಕ ವರ್ಷ ಇನ್ನೂ ಆರಂಭಗೊಂಡಿಲ್ಲ.
No mass reopening of educational institutions till 30 November, but states and union territories will continue to enjoy the flexibility to open schools, colleges in a graded manner and on a case-to-case basis in consultations with educational institute’s management.
19-10-25 05:42 pm
Bangalore Correspondent
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
19-10-25 01:26 pm
Bangalore Correspondent
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm