ಬ್ರೇಕಿಂಗ್ ನ್ಯೂಸ್
28-10-20 04:19 pm Headline Karnataka News Network ದೇಶ - ವಿದೇಶ
ಭುವನೇಶ್ವರ್, ಅಕ್ಟೋಬರ್ 28: ಇಲ್ಲಿ ಅಂತಾರ್ಜಾತಿ ವಿವಾಹವಾದ್ರೆ ಸರಕಾರವೇ 2.5 ಲಕ್ಷ ರೂಪಾಯಿ ಇನಾಮು ಕೊಡುತ್ತೆ. ಹೌದು... ಒಡಿಶಾ ಸರಕಾರ ಅಂತರ್ಜಾತಿ ವಿವಾಹಕ್ಕೆ ಒಂದು ಲಕ್ಷ ರೂಪಾಯಿ ಇದ್ದ ಪ್ರೋತ್ಸಾಹ ಧನವನ್ನು ಎರಡೂವರೆ ಲಕ್ಷಕ್ಕೆ ಏರಿಸಿದೆ.
ಒಡಿಶಾ ಸರಕಾರದ ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಇದಕ್ಕಾಗಿ ಸುಮಂಗಲ ಎನ್ನುವ ವೆಬ್ ಸೈಟ್ ಓಪನ್ ಮಾಡಲಾಗಿದ್ದು, ದಂಪತಿ ಅರ್ಜಿ ಸಲ್ಲಿಸಿದ 60 ದಿನಗಳಲ್ಲಿ ಖಾತೆಗೆ ಹಣ ಲಭಿಸಲಿದೆ ಎಂದು ವೆಬ್ ಹೇಳಿದೆ. ಸಾಮಾಜಿಕ ಸೌಹಾರ್ದ ಕಾಪಾಡುವುದು, ಜಾತಿ ತಾರತಮ್ಯ ವ್ಯವಸ್ಥೆಯನ್ನು ನೀಗಿಸುವ ಉಪಕ್ರಮವಾಗಿ ಒಡಿಶಾ ಸರಕಾರ ಕಳೆದ 2017ರಲ್ಲಿ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ ಜಾರಿಗೊಳಿಸಿತ್ತು. ಅದಕ್ಕೂ ಮೊದಲು 50 ಸಾವಿರ ಇದ್ದ ಪ್ರೋತ್ಸಾಹ ಧನವನ್ನು ಒಂದು ಲಕ್ಷ ರೂ.ಗೆ ಏರಿಸಿತ್ತು.
ದಂಪತಿ ಈ ಸೌಲಭ್ಯ ಪಡೆಯಲು ಪತಿ ಅಥವಾ ಪತ್ನಿ ಪರಿಶಿಷ್ಟ ಪಂಗಡ ಅಥವಾ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಮೇಲ್ವರ್ಗದ ಯುವಕ, ಪರಿಶಿಷ್ಟ ಜಾತಿಯ ಯುವತಿಯನ್ನು ವರಿಸಿದರೆ ಈ ಸೌಲಭ್ಯ ಪಡೆಯಬಹುದು. ಅಲ್ಲದೆ, ಈ ವಿವಾಹವು ಕಡ್ಡಾಯವಾಗಿ 1955ರ ಹಿಂದು ವಿವಾಹ ಕಾಯ್ದೆಯಡಿ ಒಳಗೊಂಡಿರಬೇಕು ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಅಂದಹಾಗೆ, ಕಳೆದ ವರ್ಷ ಒಡಿಶಾದಲ್ಲಿ 658 ಅಂತರ್ಜಾತಿ ವಿವಾಹಗಳಾಗಿದ್ದು, ಸರಕಾರದ ಸಹಾಯಧನ ಪಡೆದಿದ್ದಾರೆ.
With an aim to encourage inter-caste marriages, the Narendra Modi government is offering Rs 2.5 lakh for every inter-caste marriage with a Dalit.
19-10-25 05:42 pm
Bangalore Correspondent
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
19-10-25 01:26 pm
Bangalore Correspondent
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm