ಬ್ರೇಕಿಂಗ್ ನ್ಯೂಸ್
28-10-20 04:19 pm Headline Karnataka News Network ದೇಶ - ವಿದೇಶ
ಭುವನೇಶ್ವರ್, ಅಕ್ಟೋಬರ್ 28: ಇಲ್ಲಿ ಅಂತಾರ್ಜಾತಿ ವಿವಾಹವಾದ್ರೆ ಸರಕಾರವೇ 2.5 ಲಕ್ಷ ರೂಪಾಯಿ ಇನಾಮು ಕೊಡುತ್ತೆ. ಹೌದು... ಒಡಿಶಾ ಸರಕಾರ ಅಂತರ್ಜಾತಿ ವಿವಾಹಕ್ಕೆ ಒಂದು ಲಕ್ಷ ರೂಪಾಯಿ ಇದ್ದ ಪ್ರೋತ್ಸಾಹ ಧನವನ್ನು ಎರಡೂವರೆ ಲಕ್ಷಕ್ಕೆ ಏರಿಸಿದೆ.
ಒಡಿಶಾ ಸರಕಾರದ ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಇದಕ್ಕಾಗಿ ಸುಮಂಗಲ ಎನ್ನುವ ವೆಬ್ ಸೈಟ್ ಓಪನ್ ಮಾಡಲಾಗಿದ್ದು, ದಂಪತಿ ಅರ್ಜಿ ಸಲ್ಲಿಸಿದ 60 ದಿನಗಳಲ್ಲಿ ಖಾತೆಗೆ ಹಣ ಲಭಿಸಲಿದೆ ಎಂದು ವೆಬ್ ಹೇಳಿದೆ. ಸಾಮಾಜಿಕ ಸೌಹಾರ್ದ ಕಾಪಾಡುವುದು, ಜಾತಿ ತಾರತಮ್ಯ ವ್ಯವಸ್ಥೆಯನ್ನು ನೀಗಿಸುವ ಉಪಕ್ರಮವಾಗಿ ಒಡಿಶಾ ಸರಕಾರ ಕಳೆದ 2017ರಲ್ಲಿ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ ಜಾರಿಗೊಳಿಸಿತ್ತು. ಅದಕ್ಕೂ ಮೊದಲು 50 ಸಾವಿರ ಇದ್ದ ಪ್ರೋತ್ಸಾಹ ಧನವನ್ನು ಒಂದು ಲಕ್ಷ ರೂ.ಗೆ ಏರಿಸಿತ್ತು.

ದಂಪತಿ ಈ ಸೌಲಭ್ಯ ಪಡೆಯಲು ಪತಿ ಅಥವಾ ಪತ್ನಿ ಪರಿಶಿಷ್ಟ ಪಂಗಡ ಅಥವಾ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಮೇಲ್ವರ್ಗದ ಯುವಕ, ಪರಿಶಿಷ್ಟ ಜಾತಿಯ ಯುವತಿಯನ್ನು ವರಿಸಿದರೆ ಈ ಸೌಲಭ್ಯ ಪಡೆಯಬಹುದು. ಅಲ್ಲದೆ, ಈ ವಿವಾಹವು ಕಡ್ಡಾಯವಾಗಿ 1955ರ ಹಿಂದು ವಿವಾಹ ಕಾಯ್ದೆಯಡಿ ಒಳಗೊಂಡಿರಬೇಕು ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಅಂದಹಾಗೆ, ಕಳೆದ ವರ್ಷ ಒಡಿಶಾದಲ್ಲಿ 658 ಅಂತರ್ಜಾತಿ ವಿವಾಹಗಳಾಗಿದ್ದು, ಸರಕಾರದ ಸಹಾಯಧನ ಪಡೆದಿದ್ದಾರೆ.
With an aim to encourage inter-caste marriages, the Narendra Modi government is offering Rs 2.5 lakh for every inter-caste marriage with a Dalit.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm