ಬ್ರೇಕಿಂಗ್ ನ್ಯೂಸ್
28-10-20 04:19 pm Headline Karnataka News Network ದೇಶ - ವಿದೇಶ
ಭುವನೇಶ್ವರ್, ಅಕ್ಟೋಬರ್ 28: ಇಲ್ಲಿ ಅಂತಾರ್ಜಾತಿ ವಿವಾಹವಾದ್ರೆ ಸರಕಾರವೇ 2.5 ಲಕ್ಷ ರೂಪಾಯಿ ಇನಾಮು ಕೊಡುತ್ತೆ. ಹೌದು... ಒಡಿಶಾ ಸರಕಾರ ಅಂತರ್ಜಾತಿ ವಿವಾಹಕ್ಕೆ ಒಂದು ಲಕ್ಷ ರೂಪಾಯಿ ಇದ್ದ ಪ್ರೋತ್ಸಾಹ ಧನವನ್ನು ಎರಡೂವರೆ ಲಕ್ಷಕ್ಕೆ ಏರಿಸಿದೆ.
ಒಡಿಶಾ ಸರಕಾರದ ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಇದಕ್ಕಾಗಿ ಸುಮಂಗಲ ಎನ್ನುವ ವೆಬ್ ಸೈಟ್ ಓಪನ್ ಮಾಡಲಾಗಿದ್ದು, ದಂಪತಿ ಅರ್ಜಿ ಸಲ್ಲಿಸಿದ 60 ದಿನಗಳಲ್ಲಿ ಖಾತೆಗೆ ಹಣ ಲಭಿಸಲಿದೆ ಎಂದು ವೆಬ್ ಹೇಳಿದೆ. ಸಾಮಾಜಿಕ ಸೌಹಾರ್ದ ಕಾಪಾಡುವುದು, ಜಾತಿ ತಾರತಮ್ಯ ವ್ಯವಸ್ಥೆಯನ್ನು ನೀಗಿಸುವ ಉಪಕ್ರಮವಾಗಿ ಒಡಿಶಾ ಸರಕಾರ ಕಳೆದ 2017ರಲ್ಲಿ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ ಜಾರಿಗೊಳಿಸಿತ್ತು. ಅದಕ್ಕೂ ಮೊದಲು 50 ಸಾವಿರ ಇದ್ದ ಪ್ರೋತ್ಸಾಹ ಧನವನ್ನು ಒಂದು ಲಕ್ಷ ರೂ.ಗೆ ಏರಿಸಿತ್ತು.

ದಂಪತಿ ಈ ಸೌಲಭ್ಯ ಪಡೆಯಲು ಪತಿ ಅಥವಾ ಪತ್ನಿ ಪರಿಶಿಷ್ಟ ಪಂಗಡ ಅಥವಾ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಮೇಲ್ವರ್ಗದ ಯುವಕ, ಪರಿಶಿಷ್ಟ ಜಾತಿಯ ಯುವತಿಯನ್ನು ವರಿಸಿದರೆ ಈ ಸೌಲಭ್ಯ ಪಡೆಯಬಹುದು. ಅಲ್ಲದೆ, ಈ ವಿವಾಹವು ಕಡ್ಡಾಯವಾಗಿ 1955ರ ಹಿಂದು ವಿವಾಹ ಕಾಯ್ದೆಯಡಿ ಒಳಗೊಂಡಿರಬೇಕು ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಅಂದಹಾಗೆ, ಕಳೆದ ವರ್ಷ ಒಡಿಶಾದಲ್ಲಿ 658 ಅಂತರ್ಜಾತಿ ವಿವಾಹಗಳಾಗಿದ್ದು, ಸರಕಾರದ ಸಹಾಯಧನ ಪಡೆದಿದ್ದಾರೆ.
With an aim to encourage inter-caste marriages, the Narendra Modi government is offering Rs 2.5 lakh for every inter-caste marriage with a Dalit.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm